ಬೊಳಂತೂರು: ಅಕ್ಷಯ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ (ರಿ) ವತಿಯಿಂದ 2024 ನವಂಬರ್ 22, 23 ಮತ್ತು 24 ರಂದು ನಡೆಯುವ ಸಅದಿಯ್ಯ ಸಮ್ಮೇಳನದ ಪ್ರಯುಕ್ತ ನ.13 ರಂದು ವ್ಹೀಲ್ ಚಯರ್ ವಿತರಿಸಲಾಯಿತು.
ಸಅದೀಸ್ ರಾಜ್ಯಾಧ್ಯಕ್ಷರಾದ ಅಶ್ರಫ್ ಸಅದಿ ಮಲ್ಲೂರು ದುಃಅ ನೆರವೇರಿಸಿದರು , ಕಾರ್ಯದರ್ಶಿ ಇಸ್ಮಾಯಿಲ್ ಸಅದಿ ಉರುಮನೆ ಉದ್ಘಾಟಿಸಿ , ಯಾಕೂಬ್ ಸಅದಿ ನಾವೂರು ಪ್ರಚಾರ ಭಾಷಣ ಮಾಡಿದರು.

ಅತಿಥಿಗಳಾಗಿ ಹಮೀದ್ ಮುಸ್ಲಿಯಾರ್ ಸುರಿಬೈಲ್, ರಫೀಕ್ ಮಾಡದಬಳಿ , ಸ್ಥಳೀಯ ಇಮಾಮ್ ಅಶ್ರಫ್ ಮುಸ್ಲಿಯಾರ್, ಸಿದ್ದೀಕ್ ಸಖಾಫಿ ಅಶ್ ಅರಿಯ್ಯ, ಕಬೀರ್ ಬಿ.ಜಿ. ಹಾಗೂ ಸಂಶುದ್ದೀನ್ ಕೆ ಪಿ ಭಾಗವಹಿಸಿದರು. ಇಬ್ರಾಹೀಂ ಕಲೀಲ್ ಮಾಲಿಕೀ ಸ್ವಾಗತಿಸಿ ಇಬ್ರಾಹೀಂ ಕರೀಂ ಕದ್ಕಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ