ಮಂಗಳೂರು: ಡಿಸೆಂಬರ್ 12 ಗುರುವಾರ ಮಂಗಳೂರಿನ ಪುರಭವನದಲ್ಲಿ ನಡೆಯುವ ವಕ್ಫ್ ಜಾಗೃತಿ ಸಮಾವೇಶದ ಪೂರ್ವಭಾವಿ ಸಿದ್ದತಾ ಸಭೆಯು ಪಡೀಲ್ ಇಲ್ಮ್ ಸೆಂಟರ್ ನಲ್ಲಿ ನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರಕಾರದ ಮುಸ್ಲಿಂ ಸಮುದಾಯದ ವಕ್ಫ್ ಹಾಗೂ ಇನ್ನಿತರ ಅಲ್ಪಸಂಖ್ಯಾತ ವಿರೋಧಿ ನೀತಿ ವಿರುದ್ಧ ಜಾಗೃತಿ ಸಮಾವೇಶದ ರೂಪುರೇಷೆಯನ್ನು ಮಾಡಲಾಯಿತು.
ಎಸ್ ಎಂ ಎ ನೇತೃತ್ವದಲ್ಲಿ ನಡೆದ ನಾಯಕರ ಸಭೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ
ಪಿ.ಪಿ ಅಹ್ಮದ್ ಸಖಾಫಿ, ಎಸ್.ಪಿ.ಹಂಝ ಸಖಾಫಿ, ಡಾ.ಝೈನೀ ಕಾಮಿಲ್, ಶಾಫಿ ಸಅದಿ, ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಅಬ್ದುಲ್ ಹಮೀದ್ ಹಾಜಿ ಕೊಡುಂಗಾಯಿ, ಕೆಕೆಎಂ ಕಾಮಿಲ್ ಸಖಾಫಿ, ಹಫೀಳ್ ಸಅದಿ , ಇಬ್ರಾಹಿಂ ನಈಮಿ, ಎಂಬಿಎಂಸಾಧಿಕ್ ಮಾಸ್ಟರ್, ಅಶ್ರಫ್ ಕಿನಾರ, ಉಮರ್ ಮಾಸ್ಟರ್, ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ ,ಇಸ್ಮಾಯಿಲ್ ಸಅದಿ ಕಿನ್ಯ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ