ಮಂಗಳೂರು: ಡಿಸೆಂಬರ್ 12 ಗುರುವಾರ ಮಂಗಳೂರಿನ ಪುರಭವನದಲ್ಲಿ ನಡೆಯುವ ವಕ್ಫ್ ಜಾಗೃತಿ ಸಮಾವೇಶದ ಪೂರ್ವಭಾವಿ ಸಿದ್ದತಾ ಸಭೆಯು ಪಡೀಲ್ ಇಲ್ಮ್ ಸೆಂಟರ್ ನಲ್ಲಿ ನಡೆಯಿತು.
ಕೇಂದ್ರ ಹಾಗೂ ರಾಜ್ಯ ಸರಕಾರದ ಮುಸ್ಲಿಂ ಸಮುದಾಯದ ವಕ್ಫ್ ಹಾಗೂ ಇನ್ನಿತರ ಅಲ್ಪಸಂಖ್ಯಾತ ವಿರೋಧಿ ನೀತಿ ವಿರುದ್ಧ ಜಾಗೃತಿ ಸಮಾವೇಶದ ರೂಪುರೇಷೆಯನ್ನು ಮಾಡಲಾಯಿತು.
ಎಸ್ ಎಂ ಎ ನೇತೃತ್ವದಲ್ಲಿ ನಡೆದ ನಾಯಕರ ಸಭೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ
ಪಿ.ಪಿ ಅಹ್ಮದ್ ಸಖಾಫಿ, ಎಸ್.ಪಿ.ಹಂಝ ಸಖಾಫಿ, ಡಾ.ಝೈನೀ ಕಾಮಿಲ್, ಶಾಫಿ ಸಅದಿ, ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಅಬ್ದುಲ್ ಹಮೀದ್ ಹಾಜಿ ಕೊಡುಂಗಾಯಿ, ಕೆಕೆಎಂ ಕಾಮಿಲ್ ಸಖಾಫಿ, ಹಫೀಳ್ ಸಅದಿ , ಇಬ್ರಾಹಿಂ ನಈಮಿ, ಎಂಬಿಎಂಸಾಧಿಕ್ ಮಾಸ್ಟರ್, ಅಶ್ರಫ್ ಕಿನಾರ, ಉಮರ್ ಮಾಸ್ಟರ್, ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ ,ಇಸ್ಮಾಯಿಲ್ ಸಅದಿ ಕಿನ್ಯ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ