ದುಬೈ: ದುಬೈನಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೋರ್ವ ಅವಾಂತರ ಸೃಷ್ಟಿಸಿದ ಕಾರಣ ವಿಮಾನವನ್ನು ವಾಪಸ್ ಇಳಿಸಿದ ಘಟನೆ ನಡೆದಿದೆ. ಪೊಲೀಸರು ಆಗಮಿಸಿ ಪ್ರಯಾಣಿಕನನ್ನು ಕರೆದೊಯ್ದ ನಂತರ ವಿಮಾನವನ್ನು ಮತ್ತೆ ಟೇಕಾಫ್ ಮಾಡಲಾಗಿದೆ.
ಭಾನುವಾರ ನಸುಕಿನ 1:30ಕ್ಕೆ ದುಬೈನಿಂದ ಕೋಝಿಕ್ಕೋಡ್ಗೆ ಹೊರಟಿದ್ದ ಫ್ಲೈ ದುಬೈ ವಿಮಾನದಲ್ಲಿ ಕೇರಳದ ವೇಂಗರದ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಗಲಾಟೆ ಎಬ್ಬಿಸಿದ ಎಂದು ಸಹ ಪ್ರಯಾಣಿಕರು ತಿಳಿಸಿದ್ದಾರೆ. ದುಬೈನಿಂದ ವಿಮಾನ ಟೇಕಾಫ್ ಆದ ಮೇಲೂ ಗಲಾಟೆ ಮಾಡುತ್ತಲೇ ಇದ್ದ. ಇತರ ಪ್ರಯಾಣಿಕರಿಗೆ ತೊಂದರೆಯಾದ ಕಾರಣ ವಿಮಾನವನ್ನು ವಾಪಸ್ ಇಳಿಸಲಾಯಿತು. ಪ್ರಯಾಣಿಕರಿಂದ ಮಾಹಿತಿ ಸಂಗ್ರಹಿಸಿ ದುಬೈ ಪೊಲೀಸರು ಆತನನ್ನು ಕರೆದೊಯ್ದಿದ್ದಾರೆ. ಕರಿಪುರಕ್ಕೆ ಬೆಳಗ್ಗೆ 7ಕ್ಕೆ ತಲುಪಬೇಕಿದ್ದ ವಿಮಾನ 10:30ಕ್ಕೆ ತಲುಪಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ