ಮಂಗಳೂರು: ರಾಜ್ಯದ ಜನತೆ ನೈಜ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವಾಗ, ಕೇಂದ್ರ ಸರಕಾರ ರಾಜ್ಯದ ಪಾಲಿನ ತೆರಿಗೆ ಹಣವನ್ನು ಪಾವತಿಸಲು ನಿರಾಕರಿಸುತ್ತಿರುವಾಗ, ಅಧಾನಿ ಸಾಮ್ರಾಜ್ಯ ಶಿಥಿಲ ಗೊಳ್ಳುತ್ತಿರುವಾಗ, ಕೇಂದ್ರ ಸರಕಾರದ ಹುದ್ದೆಗಳ ನೇಮಕಾತಿ ಸಮಸ್ಯೆ ಇತ್ಯಾದಿಗಳನ್ನು ಮರೆಮಾಚುವುದು, ರಾಜ್ಯಗಳಲ್ಲಿ ಹಿಂದಿ ಹೇರಿಕೆಗೆ ಪ್ರಭಲ ವಿರೋಧದ ಪ್ರಮಾಣವನ್ನು ನಿಯಂತ್ರಿಸಲು ಬಿಜೆಪಿಗರು, ತನ್ನ ಪ್ರಹಸನ ಪಟ್ಟಿಗೆ ವಕ್ಫ್, ಝಮೀರ್ ಅಹಮ್ಮದ್ ಖಾನ್, ಮುಸ್ಲಿಮ್ ಮೀಸಲಾತಿ ಎಂಬ ಹೊಸ ಶೀರ್ಷಿಕೆಗಳನ್ನು ಸೇರ್ಪಡೆ ಮಾಡಿದೆ.
ಬಿಜೆಪಿಗರು ನಾಟಕಕಾರರ ಬಣ್ಣ ಹಚ್ಚಿ ಅಲ್ಲಲ್ಲಿ ಪ್ರಹಸನ ತಂಡಗಳನ್ನು ರಚಿಸಿ ಅಭಿನಯ ಮಾಡುತ್ತಿರುವುದರ ಹಾಲಿ ಶೀರ್ಷಿಕೆ ‘ ವಕ್ಫ್ ‘ ಆಗಿದೆ. ಜಿಲ್ಲೆಯಲ್ಲಿ ಬಿಜೆಪಿಯ ಪ್ರಮುಖರು ವಕ್ಫ್ ಸ್ತಿರಾಸ್ತಿಯನ್ನು ಕಬಳಿಸಿರುವುದರ ಸಂಭಾಷಣೆಯನ್ನು ಹೇಳುವುದು ಬಿಟ್ಟು , ಕಬಳಿಕೆಯ ವಿಷಯದಲ್ಲಿ ಜನರಿಗೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ, ಜಿಲ್ಲೆಯ ಬಿಜೆಪಿಗರು ದ.ಕ.ಜಿಲ್ಲೆಯನ್ನು ಗುಜರಾತೀಕರಣ ಮಾಡುವುದನ್ನು ತಡೆದು ನಿಲ್ಲಿಸುವ ನೈಜ ಪರಿಹಾರ ಕಂಡುಕೊಳ್ಳಲಿ.
ಕೆ.ಅಶ್ರಫ್ ( ಮಾಜಿ ಮೇಯರ್)
ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ