ಕೋಝಿಕ್ಕೋಡ್ : ಸೌದಿ ಜೈಲಿನಲ್ಲಿರುವ ಅಬ್ದುರ್ ರಹೀಮ್ ಬಿಡುಗಡೆ ಕುರಿತ ತೀರ್ಪು ಮತ್ತೆ ಮುಂದೂಡಲಾಗಿದೆ. ಪ್ರಕರಣದ ಪರಿಗಣನೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ರಹೀಮ್ ಕಾನೂನು ನೆರವು ಸಮಿತಿಯ ಅಧಿಕಾರಿಗಳು ತಿಳಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ಕೋರಿದ ದಾಖಲೆಗಳನ್ನು ಇಂದು ಹಾಜರುಪಡಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ತೀರ್ಪನ್ನು ಮುಂದೂಡುವಂತಾಯ್ತು. ತಾಂತ್ರಿಕ ಕಾರಣಗಳಿಂದ ಪ್ರಕರಣವನ್ನು ಪರಿಗಣಿಸುವ ದಿನಾಂಕವನ್ನು ಮುಂದೂಡಲಾಗಿದೆ ಎಂದೂ ಕಾನೂನು ನೆರವು ಸಮಿತಿ ತಿಳಿಸಿದೆ.
ಕಳೆದ ಸಿಟ್ಟಿಂಗ್ ನಲ್ಲಿ ಮನವಿ ಮಾಡಿದಂತೆ ಕ್ರಮ ಕೈಗೊಳ್ಳಲಾಗಿದೆ. ಇಂದು ವಾದ-ಪ್ರತಿವಾದಗಳು ನಡೆದ ನಂತರ ತೀರ್ಪನ್ನು ಮುಂದೂಡಲಾಯಿತು. ಇದು ತಾಂತ್ರಿಕವಾಗಿ ಸಂಭವಿಸುವುದಾಗಿದೆ. ಮುಂದಿನ ಸಿಟ್ಟಿಂಗ್ ನಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳುವ ವಿಶ್ವಾಸವಿದೆ. ನ್ಯಾಯಾಲಯದ ಕಡತದಲ್ಲಿ ರಹೀಮ್ ಪರ ವಕೀಲರ ವಾದವನ್ನು ಅಂಗೀಕರಿಸಲಾಗಿದೆ. ಸದ್ಯ ಹತಾಶರಾಗುವ ಅಗತ್ಯವಿಲ್ಲ ಎಂದು ಕಾನೂನು ನೆರವು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ