ಪುತ್ತೂರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಖತರ್ ರಾಷ್ಟೀಯ ಸಮಿತಿಯ ವಿಶೇಷ ಸಮಾವೇಶವು ಇತ್ತೀಚಿಗೆ ಅಬೂ ಹಮೂರ್ ನಲ್ಲಿರುವ ಮುನೀರ್ ಮಾಗುಂಡಿ ಅವರ ನಿವಾಸದಲ್ಲಿ ನಡೆಯಿತು.
ಮರ್ಕಝ್ ಕುಂಬ್ರ ಡಿಗ್ರೀ ಕಾಲೇಜು ಮುದರ್ರಿಸ್ ಮುಹಮ್ಮದ್ ಸ್ವಾಲಿಹ್ ಹನೀಫಿ ಜಾಲ್ಸೂರ್ ಕಾರ್ಯಕ್ರಮಕ್ಕೆ ನೇತೃತ್ವ ನೀಡಿದರು, ಉಮರುಲ್ ಫಾರೂಖ್ ಸಖಾಫಿ ಎಮ್ಮೆಮಾಡು ಪ್ರಾರ್ಥನೆ ನಡೆಸಿದರು.
ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಹಾಫಿಲ್ ಉಮರುಲ್ ಫಾರೂಖ್ ಸಖಾಫಿ ಎಮ್ಮೆಮಾಡು, ಯೂಸುಫ್ ಸಅದಿ ಅಯ್ಯಂಗೇರಿ, ಇಸ್ಹಾಖ್ ನಿಝಾಮಿ ಕೊಡ್ಲಿಪೇಟೆ, ಅಬ್ದುಲ್ ರಝಾಕ್ ಹಾಜಿ ಕನ್ಯಾನ (ಸಲಹೆಗರಾರು)
ರಾಶಿದ್ ಅಡ್ಕಾರ್ (ಅಧ್ಯಕ್ಷರು)
ನಾಸಿರ್ ಕುಂಬ್ರ (ಪ್ರಧಾನ ಕಾರ್ಯದರ್ಶಿ) ಮುನೀರ್ ಹಾಜಿ ಮಾಗುಂಡಿ (ಕೋಶಾಧಿಕಾರಿ)
ಅಬ್ದುಲ್ ರಹ್ಮಾನ್ ಕನ್ಯಾನ (ಉಪಾಧ್ಯಕ್ಷರು) ನಿಝಾಮುದ್ದೀನ್ ಸಅದಿ ಸೂರಿಕುಮೇರು, ಸಿರಾಜ್ ಅಡ್ಕಾರ್ (ಕಾರ್ಯದರ್ಶಿಗಳು)
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದೀಕ್ ಉಸ್ತಾದ್ ಹಂಡುಗುಳಿ,ಇಬ್ರಾಹಿಂ ಚೆರ್ಲಡ್ಕ, ಹಕೀಮ್ ಪೆರಾಜೆ, ರಝೀನ್ ಅಡ್ಕಾರ್, ರಿಷಾದ್ ಮಧುವನ, ಅಬ್ದುಲ್ ರಹ್ಮಾನ್ ಕುಂಬಳೆ, ಶರೀಫ್ ಕಟ್ಟತ್ತಾರ್, ಮುಹಮ್ಮದ್ ಇಬ್ರಾಹಿಂ ಕಟ್ಟತ್ತಾರ್, ರಫೀಕ್ ಕನಕ ಮಜಲು, ಇವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್