ಪುತ್ತೂರು: ಕರ್ನಾಟಕ ರಾಜ್ಯಾದ್ಯಂತ ಎಸ್ ವೈಎಸ್ ನ ಸದಸ್ಯತ್ವ ಅಭಿಯಾನ ವು ಜನವರಿ 1 ರಿಂದ 20 ರವರೆಗೆ ಸತ್ಪತಥದ ಸಂಕಲ್ಪ ಎಂಬ ಘೋಷಣೆಯೊಂದಿಗೆ ನಡೆಯಲಿದೆ. ಇದರ ದ.ಕ ಈಸ್ಟ್ ಜಿಲ್ಲಾ ಮಟ್ಟದ ಕಾರ್ಯಾಗಾರ ವು ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಲ ರವರ ಅಧ್ಯಕ್ಷತೆಯಲ್ಲಿ ಪುತ್ತೂರು ಪ್ರೆಸ್ಟೀಜ್ ಪೆವಿಲಿಯನ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷ ಹಂಝ ಮದನಿ ಬೆಳ್ತಂಗಡಿ ರವರು ಉದ್ಘಾಟಿಸಿದರು.
ಎಸ್ ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು ಹಾಗೂ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ರವರು ಸದಸ್ಯತ್ವ ಅಭಿಯಾನ ಹಾಗೂ ಚುನಾವಣಾ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಸಾಂತ್ವನ ಕಾರ್ಯದರ್ಶಿ ಮುಸ್ತಫ ಕೋಡಪದವು,ಜಿಲ್ಲಾ ಪ್ರ ಕಾರ್ಯದರ್ಶಿ ಸ್ವಾಲಿಹ್ ಮುರ .ಕೋಶಾಧಿಕಾರಿ ಶಂಸುದ್ದೀನ್ ಝಂಝಂ ಸಂಘಟನಾ ಕಾರ್ಯದರ್ಶಿ ಹಮೀದ್ ಕೊಯಿಲ, ಇಸಾಬ ಕಾರ್ಯದರ್ಶಿ ಉಸ್ಮಾನ್ ಸೋಕಿಲ, ಕಲ್ಛರಲ್ ಕಾರ್ಯದರ್ಶಿ ಶಾಫಿ ಸಖಾಫಿ ಕೊಕ್ಕಡ, ಮಾದ್ಯಮ ಕಾರ್ಯದರ್ಶಿ ಅಬು ಶಝ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಅಬ್ದುರ್ರಹ್ಮಾನ್ ಸಖಾಫಿ.ಫಾರೂಖ್ ಸಖಾಫಿ, ಅಬ್ದುಲ್ ಅಝೀಝ್ ಚೆನ್ನಾರ್, ಹನೀಪ್ ಸಖಾಫಿ, ಬೆಳ್ಳಾರೆ, ಕಾಸಿಂ ಮುಸ್ಲಿಯಾರ್ ಉಜಿರೆ,ಖಲಂದರ್ ಪದ್ಮುಂಜ, ಸಲೀಮ್ ಕನ್ಯಾಡಿ,ಸಿದ್ದೀಕ್ ಮಿಸ್ಬಾಹಿ, ಅಬ್ದುರ್ರಹ್ಮಾನ್ ಶರಫಿ, ಯೂಸುಫ್ ಸಖಾಫಿ ಬೆಳಂದೂರು ಹಾಗೂ ಜಿಲ್ಲಾ ವ್ಯಾಪ್ತಿಯ 6 ಝೋನ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ