ಪುತ್ತೂರು: “ಸತ್ಪಥದ ಸಂಕಲ್ಪ” ಎಂಬ ಘೋಷವಾಕ್ಯದೊಂದಿಗೆ ಜನವರಿ 1 ರಿಂದ ಜನವರಿ 20ರ ತನಕ ರಾಜ್ಯಾದ್ಯಂತ ಎಸ್ ವೈ ಎಸ್ ನ ಸದಸ್ಯತ್ವ ಸಡಗರ ಅಭಿಯಾನ ನಡೆಯಲಿದ್ದು ಇದರ ಯಶಸ್ವಿಗೆ ಜಿಲ್ಲಾ ಸೆಲೆಕ್ಷನ್ ಟೀಮನ್ನು ಎಸ್ ವೈ ಎಸ್ ದಕ ಜಿಲ್ಲಾ ಈಸ್ಟ್ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಳ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು.
ಚೇರ್ಮನ್ ಆಗಿ ಕೆ ವೈ ಹಂಝ ಮದನಿ ಗುರುವಾಯನಕೆರೆ ಕನ್ವೀನರಾಗಿ , ಸಲೀಂ ಕನ್ಯಾಡಿ ಸದಸ್ಯರುಗಳಾಗಿ ಸ್ವಾಲಿಹ್ ಮುರ, ಶಮ್ಸುದ್ದೀನ್ ಝಮ್ ಝಮ್, ಸಿದ್ದೀಕ್ ಮಿಸ್ಬಾಹಿ, ಉಸ್ಮಾನ್ ಸೋಕಿಲ ಆಯ್ಕೆಯಾದರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ