ಕರ್ನಾಟಕ ರಾಜ್ಯ ಎಸ್ ವೈಎಸ್ ಪುತ್ತೂರು ಝೋನ್ ವ್ಯಾಪ್ತಿಯ ಮಾಡಾವು, ಕುಂಬ್ರ, ಪುತ್ತೂರು, ರೆಂಜ, ಕಬಕ, ಮಾಣಿ, ಈಶ್ವರಮಂಗಲ ಸರ್ಕಲ್ ನ ಕ್ಯಾಬಿನೆಟ್ ಸದಸ್ಯರು ಹಾಗೂ ಝೋನ್ ಸಮಿತಿ ಸದಸ್ಯರಿಗೆ ಸದಸ್ಯತ್ವ ಕಾರ್ಯಾಗಾರ ವು ಪುತ್ತೂರು ಪಡೀಲ್ ಸುನ್ನೀ ಸೆಂಟರ್ ನಲ್ಲಿ ಝೋನ್ ಅಧ್ಯಕ್ಷರಾದ ಅಬೂ ಶಝ ಉಸ್ತಾದ್ ಕೂರ್ನಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ದ.ಕ ಈಸ್ಟ್ ಜಿಲ್ಲಾ ಅಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಲ ರವರು ಉದ್ಘಾಟಿಸಿದರು. ಜಿಲ್ಲಾ ಸಮಿತಿ ಸದಸ್ಯ ಸಿದ್ದೀಕ್ ಮಿಸ್ಬಾಹಿ ಕರೋಪಾಡಿ ರವರು ಚುನಾವಣಾ ಕಾರ್ಯಾಗಾರ ದ ಬಗ್ಗೆ ಮಾಹಿತಿ ನೀಡಿದರು. ಸದಸ್ಯತ್ವ ನಿರ್ವಹಣೆ ಗಾಗಿ ಝೆಡ್ ಎಸ್ ಟಿ ಸಮಿತಿಯನ್ನು ಆಯ್ಕೆ ಮಾಡಲಾಗಿದೆ.
ಅಬ್ದುಲ್ ರಝಾಕ್ ಹಿಮಮಿ ಪೇರಲ್ತಡ್ಕ (ಚೇರ್ಮನ್) ಅಬ್ದುಲ್ ಅಝೀಝ್ ಚೆನ್ನಾರ್ (ಕನ್ವೀನರ್), ಅಬೂ ಶಝ ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ, ಅಬ್ದುಲ್ ಜಲೀಲ್ ಸಖಾಫಿ ಕರ್ನೂರ್, ಹಮೀದ್ ಕೊಯಿಲ, ಫವಾಝ್ ಕಟ್ಟತ್ತಾರು, ಶಾಹುಲ್ ಹಮೀದ್ ಕಬಕ ( ಸದಸ್ಯರು). ಅಬ್ದುಲ್ ಅಝೀಝ್ ಚೆನ್ನಾರ್ ರವರು ಸ್ವಾಗತಿಸಿ, ಅಬ್ದುಲ್ ಜಲೀಲ್ ಸಖಾಫಿ ಕರ್ನೂರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ