ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲೆಯ ಅಧೀನದಲ್ಲಿರುವ 7 ಝೋನ್ ಗಳ ಸದಸ್ಯತ್ವ ಮಾಹಿತಿ ಕಾರ್ಯಾಗಾರವು ಡಿಸೆಂಬರ್ 22,23 ,25,26 ಹಾಗೂ27 ದಿನಾಂಕಗಳಲ್ಲಿ ನಡೆಯಲಿದೆ.
ಬಂಟ್ವಾಳ ಝೋನ್ ಕಾರ್ಯಾಗಾರವು ಈಗಾಗಲೇ ಮುಗಿದಿದ್ದು, ದೇರಳಕಟ್ಟೆ ಝೋನ್ ಸದಸ್ಯತ್ವ ಮಾಹಿತಿ ಕಾರ್ಯಾಗಾರವು ಡಿಸೆಂಬರ್ 22 ಆದಿತ್ಯವಾರ ಮಧ್ಯಾಹ್ನ 2:30 ಗಂಟೆಗೆ ತಿಬ್ಲೆಪದವು ರಹ್ಮಾನಿಯ ಮದ್ರಸದಲ್ಲೂ, ಮೂಡಬಿದ್ರೆ ಝೋನ್ ಕಾರ್ಯಾಗಾರವು ಡಿಸೆಂಬರ್ 22 ಆದಿತ್ಯವಾರ ಮಧ್ಯಾಹ್ನ 3:00 ಗಂಟೆಗೆ ಕೈಕಂಬ ಮೇಘ ಹಾಲ್ ನಲ್ಲೂ, ಮಂಗಳೂರು ಝೋನ್ ಕಾರ್ಯಾಗಾರವು ಡಿಸೆಂಬರ್ 22 ಆದಿತ್ಯವಾರ 6:30 ಗಂಟೆಗೆ ಪೆರಿಮಾರ್ ಸುನ್ನೀ ಸೆಂಟರ್ ನಲ್ಲೂ, ಸುರತ್ಕಲ್ ಝೋನ್ ಕಾರ್ಯಾಗಾರವು ಡಿಸೆಂಬರ್ 23 ಸೋಮವಾರ ರಾತ್ರಿ 8:00 ಗಂಟೆಗೆ ಕಾಟಿಪಳ್ಳ ಸುನ್ನೀ ಸೆಂಟರ್ ನಲ್ಲೂ, ಮುಡಿಪು ಝೋನ್ ಕಾರ್ಯಾಗಾರವು ಡಿಸೆಂಬರ್ 26 ಗುರುವಾರ ಸಂಜೆ 6:30 ಗಂಟೆಗೆ ಮುಡಿಪು ಮಜ್ಲಿಸ್ ಎಜ್ಯುಪಾರ್ಕ್ ನಲ್ಲೂ ಹಾಗೂ ಉಳ್ಳಾಲ ಝೋನ್ ಕಾರ್ಯಾಗಾರವು ಡಿಸೆಂಬರ್ 27 ಶುಕ್ರವಾರ ರಾತ್ರಿ 8:00 ಗಂಟೆಗೆ ತಾಜುಲ್ ಉಲಮಾ ಸುನ್ನೀ ಸೆಂಟರ್ ಮೇಲಂಗಡಿಯಲ್ಲಿ ನಡೆಯಲಿದೆ ಎಂದು ಎಸ್.ವೈ.ಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ