ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲೆಯ ಅಧೀನದಲ್ಲಿರುವ 7 ಝೋನ್ ಗಳ ಸದಸ್ಯತ್ವ ಮಾಹಿತಿ ಕಾರ್ಯಾಗಾರವು ಡಿಸೆಂಬರ್ 22,23 ,25,26 ಹಾಗೂ27 ದಿನಾಂಕಗಳಲ್ಲಿ ನಡೆಯಲಿದೆ.
ಬಂಟ್ವಾಳ ಝೋನ್ ಕಾರ್ಯಾಗಾರವು ಈಗಾಗಲೇ ಮುಗಿದಿದ್ದು, ದೇರಳಕಟ್ಟೆ ಝೋನ್ ಸದಸ್ಯತ್ವ ಮಾಹಿತಿ ಕಾರ್ಯಾಗಾರವು ಡಿಸೆಂಬರ್ 22 ಆದಿತ್ಯವಾರ ಮಧ್ಯಾಹ್ನ 2:30 ಗಂಟೆಗೆ ತಿಬ್ಲೆಪದವು ರಹ್ಮಾನಿಯ ಮದ್ರಸದಲ್ಲೂ, ಮೂಡಬಿದ್ರೆ ಝೋನ್ ಕಾರ್ಯಾಗಾರವು ಡಿಸೆಂಬರ್ 22 ಆದಿತ್ಯವಾರ ಮಧ್ಯಾಹ್ನ 3:00 ಗಂಟೆಗೆ ಕೈಕಂಬ ಮೇಘ ಹಾಲ್ ನಲ್ಲೂ, ಮಂಗಳೂರು ಝೋನ್ ಕಾರ್ಯಾಗಾರವು ಡಿಸೆಂಬರ್ 22 ಆದಿತ್ಯವಾರ 6:30 ಗಂಟೆಗೆ ಪೆರಿಮಾರ್ ಸುನ್ನೀ ಸೆಂಟರ್ ನಲ್ಲೂ, ಸುರತ್ಕಲ್ ಝೋನ್ ಕಾರ್ಯಾಗಾರವು ಡಿಸೆಂಬರ್ 23 ಸೋಮವಾರ ರಾತ್ರಿ 8:00 ಗಂಟೆಗೆ ಕಾಟಿಪಳ್ಳ ಸುನ್ನೀ ಸೆಂಟರ್ ನಲ್ಲೂ, ಮುಡಿಪು ಝೋನ್ ಕಾರ್ಯಾಗಾರವು ಡಿಸೆಂಬರ್ 26 ಗುರುವಾರ ಸಂಜೆ 6:30 ಗಂಟೆಗೆ ಮುಡಿಪು ಮಜ್ಲಿಸ್ ಎಜ್ಯುಪಾರ್ಕ್ ನಲ್ಲೂ ಹಾಗೂ ಉಳ್ಳಾಲ ಝೋನ್ ಕಾರ್ಯಾಗಾರವು ಡಿಸೆಂಬರ್ 27 ಶುಕ್ರವಾರ ರಾತ್ರಿ 8:00 ಗಂಟೆಗೆ ತಾಜುಲ್ ಉಲಮಾ ಸುನ್ನೀ ಸೆಂಟರ್ ಮೇಲಂಗಡಿಯಲ್ಲಿ ನಡೆಯಲಿದೆ ಎಂದು ಎಸ್.ವೈ.ಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ