ಮಂಗಳೂರು: ಜನವರಿ 8 ರಂದು ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಮಂಗಳೂರು ಪುರಭವವನದಲ್ಲಿ ಆಯೋಜಿಸಲ್ಪಡುವ ದ.ಕ.ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಇಂದು ಮಂಗಳೂರು ಖಾಝಿ ಹೌಸ್ ನಲ್ಲಿ ದ.ಕ.ಜಿಲ್ಲಾ ಸಂಯುಕ್ತ ಖಾಝಿಯವರಾದ ಅಲ್ ಹಾಜ್ ಅಹ್ಮದ್ ಮುಸ್ಲಿಯಾರ್ ತ್ವಾಖ ರವರು ಬಿಡುಗಡೆ ಮಾಡಿದರು.
ಬ್ಯಾರಿ ಮಹಾಸಭಾದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ,ಸೆಂಟ್ರಲ್ ಮುಸ್ಲಿಮ್ ಕಮಿಟಿಯ ಕಾರ್ಯದರ್ಶಿ ಮೊಹಮ್ಮದ್ ಹನೀಫ್ ಹಾಜಿ, ಬ್ಯಾರಿ ಮಹಾ ಸಭಾದ ಸಂಚಾಲಕರಾದ ಮೊಹಮ್ಮದ್ ಶಾಕಿರ್ ಹಾಜಿ, ಕಾರ್ಯದರ್ಶಿ ಮೊಹಮ್ಮದ್ ಹನೀಫ್.ಯು, ಹಮೀದ್ ಕಿನ್ಯ, ಮೊಹಮ್ಮದ್ ಮೋನು, ಅಬ್ದುಲ್ ಖಾದರ್ ಇಡ್ಮ, ಇಬ್ರಾಹಿಮ್ ಬಾವ ಬಜಾಲ್, ಇ.ಕೆ.ಹುಸೈನ್, ಅಬ್ದುಲ್ ರಹೀಂ ಕೋಡಿಜಾಲ್, ಝಕರಿಯ ಮಲಾರ್, ಇಕ್ಬಾಲ್ ಮುಲ್ಕಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ