ಮಂಗಳೂರು : ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ಝೋನ್ ವ್ಯಾಪ್ತಿಯಲ್ಲಿ ಸದಸ್ಯತನ ಅಭಿಯಾನ ಮಾಹಿತಿ ಕಾರ್ಯಾಗಾರ ಸುನ್ನಿ ಸೆಂಟರ್ ಕಣ್ಣೂರಲ್ಲಿ ನಡೆಯಿತು.
ಇಸ್ಹಾಕ್ ತಂಙಲ್ ಕಣ್ಣೂರು ದುಆದೊಂದಿಗೆ ಪ್ರಾರಂಭವಾದ ಸಭೆಯನ್ನು ಝೋನ್ ಅಧ್ಯಕ್ಷ ವಿಎ ಮುಹಮ್ಮದ್ ಸಖಾಫಿ ವಳವೂರು ಅಧ್ಯಕ್ಷ ತೆ ವಹಿಸಿ ಉದ್ಘಾಟಿಸಿದರು. ಸದಸ್ಯತನ ಮಾಹಿತಿಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕರು ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಎಂ ಮುಹಮ್ಮದ್ ಕಾಮಿಲ್ ಸಖಾಫಿ ಯವರು ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್ ಸ ಅದಿ ಕತ್ತರ್,ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಅಡ್ಯಾರ್ ಪದವು, ಝೋನ್ , ಸರ್ಕಲ್,ಯುನಿಟ್ ಹಲವು ನಾಯಕರು ಭಾಗವಹಿಸಿದ್ದರು.
ಝೋನ್ ವ್ಯಾಪ್ತಿಯ 4 ಸರ್ಕಲ್ ಗಳಿಗೆ ಫಾರಂ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ