ಮಂಜನಾಡಿ: ಕಲ್ಕಟ್ಟದಲ್ಲಿ ಇತ್ತೀಚೆಗೆ ನಡೆದ ಗ್ಯಾಸ್ ದುರಂತದಲ್ಲಿ ಮೃತಪಟ್ಟವರ ಮನೆಗೆ SჄS ನಾಯಕರ ನಿಯೋಗ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಸಲ್ಲಿಸಿತು.
ರಾಜ್ಯ ಕಾರ್ಯದರ್ಶಿಗಳಾದ ಕೆ.ಎಂ ಅಬೂಬಕರ್ ಸಿದ್ದೀಕ್ ಮೊಂಟುಗೋಳಿ, ಮನ್ಸೂರ್ ಅಲಿ ಶಿವಮೊಗ್ಗ, ಇಬ್ರಾಹೀಂ ಖಲೀಲ್ ಮಾಲಿಕಿ, ಕ್ಯಾಬಿನೆಟ್ ಸದಸ್ಯರಾದ
ಅಶ್ಅರಿಯಾ ಸಖಾಫಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯಾ,
ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಶ್ರಫ್ ಕಿನಾರ, ಉಮರಾ ನಾಯಕರಾದ ಹೈದರ್ ಪರ್ತಿಪ್ಪಾಡಿ, ಮುಹಮ್ಮದ್ ಹಾಜಿ ಪರಪ್ಪು ಹಾಗೂ ಸ್ಥಳೀಯ ಸುನ್ನೀ ನಾಯಕರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ