ಮಂಜನಾಡಿ – SJM & SMA ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವ್ಯಾಪ್ತಿಯಲ್ಲಿ ಬರುವ ಮಂಜನಾಡಿ ರೇಂಜ್ ಗೆ ಒಳಪಟ್ಟ ಕಲ್ಕಟ್ಟ ರಿಫಾಯಿಯ್ಯ ಮದ್ರಸದ ವಿದ್ಯಾರ್ಥಿನಿಯರಾದ ಝುಲೈಕಾ ಮಹದಿಯಾ, ಫಾತಿಮತ್ ಮಾಯಿಝಾ ಇತ್ತೀಚೆಗೆ ನಡೆದ ಗ್ಯಾಸ್ ಸಿಲಿಂಡರ್ ದುರಂತದಿಂದ ಮೃತರಾಗಿದ್ದು, ವಿದ್ಯಾರ್ಥಿನಿಯರ ಮನೆಗೆ SJM & SMA ಜಂಟಿ ನಿಯೋಗ ಭೇಟಿ ನೀಡಿ ಪ್ರತ್ಯೇಕ ಪ್ರಾರ್ಥನೆ ನಡೆಸಿದರು.

ನಿಯೋಗದಲ್ಲಿ SJM ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ , ಪ್ರಧಾನ ಕಾರ್ಯದರ್ಶಿ K.H.U ಶಾಫಿ ಮದನಿ ಕರಾಯ, ಕೋಶಾಧಿಕಾರಿ ಅಶ್ರಫ್ ಇಮ್ದಾದಿ ದೇರಳಕಟ್ಟೆ, SMA ಜಿಲ್ಲಾಧ್ಯಕ್ಷ ಬಷೀರ್ ಅಹ್ಮದ್
ಪಂಜಿಮೊಗರು, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಸಅದಿ ಬದ್ಯಾರ್, ಕೋಶಾಧಿಕಾರಿ ರಝಾಕ್ ಹಾಜಿ ಮುಕ್ಕ ,SJM ಜಿಲ್ಲಾ ಉಪಾಧ್ಯಕ್ಷರಾದ ಇಬ್ರಾಹಿಂ ಸಖಾಫಿ ಸೆರ್ಕಲ, ಸ್ಥಳೀಯ ಸದರ್ ಮುಅಲ್ಲಿಮರೂ SJM ಜಿಲ್ಲಾ ಉಪಾಧ್ಯಕ್ಷರೂ ಆದ ಮುಹಮ್ಮದ್ ಶರೀಫ್ ಸಅದಿ ಕಿನ್ಯ,SMA ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸುರತ್ಕಲ್,SJM ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಝೈನುದೀನ್ ಸಖಾಫಿ ತೆಕ್ಕಾರ್, SMA ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಬದ್ರುದ್ದೀನ್ ಅಝ್ಹರಿ ಮಂಜನಾಡಿ ,ಸ್ಥಳೀಯ SMA ಮಂಜನಾಡಿ ರೀಜಿನಲ್ ಅಧ್ಯಕ್ಷರಾದ N.S ಕರೀಂ ಹಾಜಿ ಕಲ್ಕಟ್ಟ ಜಮಾಅತ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೋನು ,ಮಂಜನಾಡಿ ರೇಂಜ್ ನಾಯಕರಾದ ಹೈದರ್ ಮುಸ್ಲಿಯಾರ್ ತೌಡುಗೋಳಿ,ಅಬೂಬಕ್ಕರ್ ಅಮಾನಿ ಕಲ್ಮಿಂಜ , ಸ್ಥಳೀಯ ಮದ್ರಸ ಮುಅಲ್ಲಿಮರಾದ ಅಬ್ದುಲ್ ರಝಾಕ್ ಸಅದಿ ಕಲ್ಕಟ್ಟ, ಉಳ್ಳಾಲ ಅಳೇಕಲ ಮಸ್ಜಿದ್ ಇಮಾಂ ಇರ್ಫಾನ್
ಸಅದಿ ಕಕ್ಯೆಪದವು ಉಪಸ್ಥಿತರಿದ್ದರು.
ಪ್ರಕಟನೆ – K.H.U ಶಾಫಿ ಮದನಿ ಕರಾಯ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ