ಮದ್ದಡ್ಕ:ಎಸ್ ವೈ ಎಸ್ ಯುನಿಟ್ ಮಟ್ಟದ ಪ್ರಥಮ ಸದಸ್ಯತ್ವವನ್ನು ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಟಿಂಬರ್ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಯುನಿಟ್ ಮಟ್ಟದ ಸದಸ್ಯತ್ವವನ್ನು ಸಾಮಾಜಿಕ ಮುಂದಾಳು ಅಬ್ಬೋನು ಪಡೆಯುವ ಮೂಲಕ ಮದ್ದಡ್ಕ ಮಸೀದಿಯಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಸೀದಿ ಖತೀಬ್ ಹಾಫಿಳ್ ಮುಹಿನುದ್ದೀನ್ ಅಮ್ಜದಿ ಪ್ರಾರ್ಥನೆ ನಡೆಸಿದರು.ಕರ್ನಾಟಕ ಮುಸ್ಲಿಂ ಜಮಾಅತ್ ಗುರುವಾಯನಕೆರೆ ಸರ್ಕಲ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್, ಎಸ್ ವೈ ಎಸ್ ಬೆಳ್ತಂಗಡಿ ಝೋನ್ ನಾಯಕರಾದ ಜಮಾಲುದ್ದೀನ್ ಲತೀಫಿ, ಎಸ್ ಎಂ ಎ ರಾಜ್ಯ ಕಾರ್ಯದರ್ಶಿ NS ಉಮ್ಮರ್ ಮಾಸ್ಟರ್ , SYS ಮದ್ದಡ್ಕ ಮಾಜಿ ಅಧ್ಯಕ್ಷರಾದ ಎಂ ಎಚ್ ಅಬೂಬಕ್ಕರ್, HM ಹಸನಬ್ಬ,ಅಚ್ಚಬಾಕ,ಶರೀಫ್ ಲತೀಫಿ, ಇಬ್ರಾಹಿಂ ಮುಸ್ಲಿಯಾರ್, ಎಸ್ಸೆಸ್ಸೆಫ್ ಕಾರ್ಯಕರ್ತರಾದ ಇರ್ಷಾದ್, ರವೂಫ್ ಆಲಂದಿಲ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ