ತಾಜುಲ್ ಉಲಮಾ (ಖ.ಸಿ) ಸನ್ನಿಧಿಯಲ್ಲಿ ನಾಯಕರಿಂದ ಪೋಸ್ಟರ್ ಪ್ರದರ್ಶನ, ಝಿಯಾರತ್ ಮೂಲಕ ಸಂಭ್ರಮದ ಪ್ರಚಾರಕ್ಕೆ ಚಾಲನೆ.
ಮೌಲಾನಾ ಎನ್ ಕೆ ಎಮ್ ಶಾಫಿ ಸಅದಿ ಬೆಂಗಳೂರು ಉರೂಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ಕೆ ಯು ಉಪಾಧ್ಯಕ್ಷ ಅಬ್ದುಲ್ ಅಝೀಜ್ ಝುಹ್ರಿ ಕಿಲ್ಲೂರ್ ಪ್ರದಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ JH ಹಿರಿಯರಾದ ಅಬೂಬಕ್ಕರ್ ಮಲ್ಲಿಗೆ ಮನೆ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ