ಜನವರಿ 8 : ಸಿವಿಸಿ ಸಭಾಭವನ ಬೆಳ್ತಂಗಡಿ Shorin-Ryu & Kobudo Karate Association(R) India.
ಆಯೋಜಿಸಿದ. 7ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ -2k24 ಸರ್-ಹಿಂದ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬಂಗ್ಲಗುಡ್ಡೆ ಕಾರ್ಕಳದ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.
ಆಯಿಷಾ ಅಸ್ನ -ಕುಮಿತೆ ಚಿನ್ನದ ಪದಕ, ಆತಿಫ ಐಶಾ – ಕುಮಿತೆ ಚಿನ್ನದ ಪದಕ, ಐಮನ್ ಫಾತಿಮಾ – ಕುಮಿತೆ&ಕಟ ವಿಭಾಗದಲ್ಲಿ ಕಂಚಿನ ಪದಕ, ಫಾತಿಮಾ ಸುಹೈಲ – ಕುಮಿತೆ ಕಂಚಿನ ಪದಕ ,ಜೈನುಲ್ ಅಹ್ಮದ್ ಅನಸ್ – ಕುಮಿತೆ&ಕಟ ವಿಭಾಗದಲ್ಲಿ ಬೆಳ್ಳಿ&ಕಂಚಿನ ಪದಕ
ಮೊಹಮ್ಮದ್ ಅದೀಭ್ – ಕುಮಿತೆ ಬೆಳ್ಳಿ ಪದಕ, , ಮೊಹಮ್ಮದ್ ಕೈಸ್ – ಕುಮಿತೆ&ಕಟ ವಿಭಾಗದಲ್ಲಿ ಬೆಳ್ಳಿ&ಕಂಚಿನ ಪದಕ, ಮೊಹಮ್ಮದ್ ಇಬ್ರಾಹಿಂ ಇನ್ವೆಜ್ – ಕುಮಿತೆ&ಕಟ ವಿಭಾಗದಲ್ಲಿ ಬೆಳ್ಳಿಯ&ಕಂಚಿನ ಪದಕ, ಇಬ್ರಾಹಿಂ ಝೈದ್ – ಕುಮಿತೆ ಕಂಚಿನ ಪದಕ, ಮೊಹಮ್ಮದ್ ಸಾಬೀತ್ – ಕುಮಿತೆ ಕಂಚಿನ ಪದಕ, ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ವಿದ್ಯಾರ್ಥಿಗಳು ಮುಹಮ್ಮದ್ ಹಾರೀಸ್ ಮಾಸ್ಟರ್ ಹೊಸ್ಮಾರ್ ಇವರೊಂದಿಗೆ ತರಬೇತಿ ಪಡೆಯುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್