ಜನವರಿ 8 : ಸಿವಿಸಿ ಸಭಾಭವನ ಬೆಳ್ತಂಗಡಿ Shorin-Ryu & Kobudo Karate Association(R) India.
ಆಯೋಜಿಸಿದ. 7ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ -2k24 ಸರ್-ಹಿಂದ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬಂಗ್ಲಗುಡ್ಡೆ ಕಾರ್ಕಳದ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.
ಆಯಿಷಾ ಅಸ್ನ -ಕುಮಿತೆ ಚಿನ್ನದ ಪದಕ, ಆತಿಫ ಐಶಾ – ಕುಮಿತೆ ಚಿನ್ನದ ಪದಕ, ಐಮನ್ ಫಾತಿಮಾ – ಕುಮಿತೆ&ಕಟ ವಿಭಾಗದಲ್ಲಿ ಕಂಚಿನ ಪದಕ, ಫಾತಿಮಾ ಸುಹೈಲ – ಕುಮಿತೆ ಕಂಚಿನ ಪದಕ ,ಜೈನುಲ್ ಅಹ್ಮದ್ ಅನಸ್ – ಕುಮಿತೆ&ಕಟ ವಿಭಾಗದಲ್ಲಿ ಬೆಳ್ಳಿ&ಕಂಚಿನ ಪದಕ
ಮೊಹಮ್ಮದ್ ಅದೀಭ್ – ಕುಮಿತೆ ಬೆಳ್ಳಿ ಪದಕ, , ಮೊಹಮ್ಮದ್ ಕೈಸ್ – ಕುಮಿತೆ&ಕಟ ವಿಭಾಗದಲ್ಲಿ ಬೆಳ್ಳಿ&ಕಂಚಿನ ಪದಕ, ಮೊಹಮ್ಮದ್ ಇಬ್ರಾಹಿಂ ಇನ್ವೆಜ್ – ಕುಮಿತೆ&ಕಟ ವಿಭಾಗದಲ್ಲಿ ಬೆಳ್ಳಿಯ&ಕಂಚಿನ ಪದಕ, ಇಬ್ರಾಹಿಂ ಝೈದ್ – ಕುಮಿತೆ ಕಂಚಿನ ಪದಕ, ಮೊಹಮ್ಮದ್ ಸಾಬೀತ್ – ಕುಮಿತೆ ಕಂಚಿನ ಪದಕ, ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ವಿದ್ಯಾರ್ಥಿಗಳು ಮುಹಮ್ಮದ್ ಹಾರೀಸ್ ಮಾಸ್ಟರ್ ಹೊಸ್ಮಾರ್ ಇವರೊಂದಿಗೆ ತರಬೇತಿ ಪಡೆಯುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ