ತ್ವಾಇಫ್ ಫೈಟರ್ಸ್ ಹೆಲ್ಪ್ ಲೈನ್ ಎಂಬ ಘನವೆತ್ತ ಸಂಘಟನೆಯ ವಾರ್ಷಿಕ ಮಹಾಸಭೆಯು 16- 1- 2025 ರ ಗುರುವಾರ ಅಸ್ತ ಶುಕ್ರವಾರ ರಾತ್ರಿ ತ್ವಾಇಫ್ ನ ಸಲಾಮದ ನಿವಾಸದಲ್ಲಿ ಸಂಘದ ಉಪಾಧ್ಯಕ್ಷರಾದ ಮಲಿಕ್ ಇಡ್ಯಾ ಅವರ ಘನ ಅಧ್ಯಕ್ಷತೆಯಲ್ಲಿ ಜರುಗಿತು.
ಅಶ್ರಫ್ ಸಖಾಫಿ ಕುಂಭಕ್ಕೋಡು ದುಆ ನೆರವೇರಿಸಿ ಸಭೆಗೆ ಚಾಲನೆ ನೀಡಿದರು, ಸಲೀಂ ಪಲ್ಲಕುಡಲ್ ಸ್ವಾಗತಿಸಿದರು,ಸಭೆಯನ್ನು ರಝಾಕ್ ಕೊಡಂಗಾಯಿ ಉದ್ಘಾಟಿಸಿದರು,ಮಾಜಿ ಪ್ರಧಾನ ಕಾರ್ಯದರ್ಶಿ ಅಝ್ವೀರ್ ಗಾಣೆಮಾರ್ ವಾರ್ಷಿಕ ವರದಿ ವಾಚಿಸಿ, ಕೋಶಾಧಿಕಾರಿ ರಿಯಾಝ್ ಉಳ್ಳಾಲ ಲೆಕ್ಕಪತ್ರ ಮಂಡಿಸಿದರು.

ನೂತನ ಸಮಿತಿಯ ಸಾರಥಿಗಳು
ಅಧ್ಯಕ್ಷರು: ಸಲೀಂ ಪರ್ತಿಪ್ಪಾಡಿ
ಪ್ರಧಾನ ಕಾರ್ಯದರ್ಶಿ:
ಅಬ್ದುಲ್ ರಝಾಕ್ ಕೊಡಂಗಾಯಿ
ಕೋಶಾಧಿಕಾರಿ:
ಸಲೀಂ ಪಲ್ಲಕುಡಲ್
ಉಪಾಧ್ಯಕ್ಷರುಗಳು:
ಲತೀಫ್ ಪೈವಳಿಕೆ
ಅಚ್ಚು ಬಂದಿಯೋಡ್
ಜೊತೆ ಕಾರ್ಯದರ್ಶಿಗಳು:
ರಿಯಾಝ್ ಉಳ್ಳಾಲ
ಅಶ್ರಫ್ ಅಡ್ಕ
ಮೀಡಿಯಾ ಚೇರ್ಮಾನ್
ಖಾದರ್ ಕೊಡಂಗಾಯಿ
ಅಝ್ವೀರ್ ಗಾಣೆಮಾರ್
ಕನ್ವೀನರ್ ಗಳು:
ಅನಸ್ ಉಪ್ಪಿನಂಗಡಿ
ಮಲಿಕ್ ಇಡ್ಯಾ
ಕಾರ್ಯಕಾರಿ ಸಮಿತಿ ಸದಸ್ಯರು:
ಫವಾಝ್ ಬಾಯರ್
ಸಿದ್ದೀಕ್ ಚಿಪ್ಪಾರು
ಸಿದ್ದೀಕ್ ಪಲ್ಲಕುಡಲ್
ನಿಝಾಮ್ ಕೊಡಂಗಾಯಿ
ಶಬೀರ್ ಕೊಡಂಗಾಯಿ
ರಮೀಝ್ ಕೊಡಂಗಾಯಿ
ಅಶ್ರಫ್ ತೀರ್ಥಹಳ್ಳಿ
ಕೊನೆಯಲ್ಲಿ ರಝಾಕ್ ಕೊಡಂಗಾಯಿ ಧನ್ಯವಾದವಿತ್ತರು.
ವರದಿ: ಅಬೂ ಅಯಾನ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ