ರಿಯಾದ್: ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಭಾರತೀಯನೊಬ್ಬನನ್ನು ಆತನ ಮಗ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಸೇಫ್ಟಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಲಕ್ನೋ ಮೂಲದ ಶ್ರೀಕೃಷ್ಣ ಬೃಗ್ನಾಥ್ ಯಾದವ್ ಅವರನ್ನು ಅವರ ಮಗ ಕುಮಾರ್ ಯಾದವ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪ್ರಕರಣದಲ್ಲಿ ಮಗನನ್ನು ಬಂಧಿಸಲಾಗಿದೆ.
ದೇಶದಲ್ಲಿ ಓದುತ್ತಿರುವಾಗಲೇ ಮಗ ಕುಮಾರ್ ಯಾದವ್ ನನ್ನು ಮಾದಕ ವ್ಯಸನದಿಂದ ಪಾರು ಮಾಡಲು ಅವನ ತಂದೆ ಶ್ರೀಕೃಷ್ಣ ಒಂದೂವರೆ ತಿಂಗಳ ಹಿಂದೆ ಸೌದಿ ಅರೇಬಿಯಾಕ್ಕೆ ಕರೆತಂದಿದ್ದರು. ಆದರೆ ಕುಡಿತದ ಚಟಕ್ಕೆ ಬಿದ್ದ ಮಗ ಕುಮಾರನಿಗೆ ಮದ್ಯ ಸಿಗದೇ ನಿದ್ದೆ ಬರದೇ ಮಾನಸಿಕ ಸ್ಥಿಮಿತ ಉಂಟಾಯಿತು. ತಂದೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಕಣ್ಣುಗಳನ್ನು ಕಿತ್ತೊಯ್ದು, ಇಡೀ ದೇಹವನ್ನು ಗಾಯಗೊಳಿಸಿ ಕೊಂದಿದ್ದಾನೆ ಎಂಬ ಮಾಹಿತಿ ಲಭಿಸಿದೆ.
ಮೃತದೇಹವನ್ನು ಜುಬೈಲ್ ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಘಟನೆ ಸಂಬಂಧ ಸಾಮಾಜಿಕ ಕಾರ್ಯಕರ್ತರ ನೇತೃತ್ವದಲ್ಲಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?