ಕರ್ನಾಟಕ ರಾಜ್ಯ ಎಸ್ ಎಸ್ ಎಫ್ ಜಯನಗರ ಡಿವಿಷನ್ ವಾರ್ಷಿಕ ಮಹಾಸಭೆಯು ಮಡಿವಾಳದ ಸೇವರಿ ಬಿಸಿನೆಸ್ ಹೋಟೆಲ್ ನಲ್ಲಿ ಜರಗಿತು. ಕಾರ್ಯಕ್ರಮಕ್ಕೆ ಫಝಲುರ್ರಹ್ಮಾನ್ ಉಸ್ತಾದರು ದುಆ ನೆರವೇರಿಸಿದರು.


ಸಲೀಂ ನಈಮಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮವನ್ನು SYS ಜಿಲ್ಲಾ ಕಾರ್ಯದರ್ಶಿಗಳಾದ ಇಬ್ರಾಹೀಂ ಸಖಾಫಿ ಪಯೋಟ ಉದ್ಘಾಟಿಸಿದರು. Ssf ಬೆಂಗಳೂರು ಮಾಜಿ ಜಿಲ್ಲಾ ಅಧ್ಯಕ್ಷರಾದ ಹಬೀಬ್ ನೂರಾನಿ ಉಸ್ತಾದರು ಸಂಘಟನಾ ತರಗತಿ ನಡೆಸಿದರು. ಸಭೆಯ ನಿಯಂತ್ರಕರಾಗಿ ಆಗಮಿಸಿದ್ದ ಹೈದರ್ ಎಲೆಕ್ಟ್ರಾನಿಕ್ ಸಿಟಿ ಮತ್ತು ಅಲ್ತಾಫ್ ಅಲಿ ಜೆಪಿ ನಗರ ಕೌನ್ಸಿಲ್ ಗೆ ನೇತೃತ್ವ ನೀಡಿ ನೂತನ ಸಮಿತಿಯನ್ನು ಆರಿಸಿದರು.
ಜಯನಗರ ಡಿವಿಷನ್ ನೂತನ ಅಧ್ಯಕ್ಷರಾಗಿ ಸಲೀಂ ನಈಮಿ, ಉಪಾಧ್ಯಕ್ಷರಾಗಿ ಫಝಲು ರಹ್ಮಾನ್ ಮುಸ್ಲಿಯಾರ್, ಕಾರ್ಯದರ್ಶಿಯಾಗಿ ಅಜ್ಹರ್ ಹಸನ್, ಕೋಶಾಧಿಕಾರಿಯಾಗಿ ಅನಸ್ ಯಾರಬ್ ನಗರ ಆಯ್ಕೆಯಾದರು.
ಕಾರ್ಯಕ್ರಮದಲ್ಲಿ ಶಿಹಾಬ್ ಮಡಿವಾಳ, ಶಬೀಬ್ ಬೆಂಗಳೂರು, ಸಿದ್ದೀಕ್ ಬೆಂಗಳೂರು, ಜಮಾಲುದ್ದೀನ್ ಸಖಾಫಿ, ಸಹಿತ ಸಂಘ ಕುಟುಂಬದ ಪ್ರಮುಖರು ಭಾಗಹಿಸಿದ್ದು,
,ಕಾರ್ಯಕ್ರಮಕ್ಕೆ ಮುಷ್ತಾಕ್ ಅಹ್ಮದ್ ಸ್ವಾಗತಿಸಿ ಡಿವಿಷನ್ ನೂತನ ಪ್ರಧಾನ ಕಾರ್ಯದರ್ಶಿ ಅಜ್ಹರ್ ಹಸನ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ