ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಸಮಾರಂಭವು ಜನವರಿ 24 ರಂದು ಆರಂಭಗೊಂಡಿದ್ದು, ಗುರುವಾರದಂದು (ಜನವರಿ 30) ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ. ಪಿ.ಅಬೂಬಕರ್ ಮುಸ್ಲಿಯಾರ್ ಆಶೀರ್ವಚನ ನೀಡಲಿದ್ದಾರೆ.
ಸಯ್ಯಿದ್ ಕೆ.ಪಿ.ಎಸ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಳ್ ಬೃಹತ್ ದ್ಸಿಕ್ರ್ ಮಜ್ಲಿಸ್ ಗೆ ನೇತೃತ್ವ ನೀಡಲಿದ್ದಾರೆ. ಕರ್ನಾಟಕ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಕೆ.ಪಿ ಹುಸೈನ್ ಸಅದಿ ಕೆಸಿರೋಡ್ ಮುಖ್ಯ ಭಾಷಣ ಮಾಡಲಿದ್ದಾರೆ.
ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಫಝಲ್ ಜಮಲುಲ್ಲೈಲಿ ತಂಙಳ್ ಸಬರಬೈಲು, ಎಂ.ಎಸ್ ಕೋಯ ತಂಙಳ್ ಉಜಿರೆ, ಅಬ್ಬಾಸ್ ಸಅದಿ ಪೆರ್ನೆ, ಅಬೂಸ್ವಾಲಿಹ್ ಮುಸ್ಲಿಯಾರ್ ಕಿಲ್ಲೂರು, ಉಮರ್ ಸಖಾಫಿ ಕಾಜೂರು, ಶಂಸೀರ್ ಸಖಾಫಿ ಪರಪ್ಪು, ಮುಹಮ್ಮದ್ ತೌಸೀಫ್ ಸಅದಿ ಹರೇಕಳ, ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು ಮುಂತಾದವರು ಭಾಗವಹಿಸಲಿದ್ದಾರೆಂದು ಉರೂಸ್ ಸಮಿತಿ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಜೆ.ಎಚ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ