ಮಂಗಳೂರು : ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ ಸಿ) ದರ್ಗಾ ಷರೀಫ್ ಕುದ್ರೋಳಿ ಮಂಗಳೂರು ಪ್ರತೀ ಎರಡು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮ ಜನವರಿ 31 ರಿಂದ ಪೆಬ್ರವರಿ 08 ರ ತನಕ 9 ದಿವಸಗಳು ನಡೆಯಲಿದ್ದು ಇದರ ಪ್ರಾರಂಭದ ದಿವಸವಾದ ಇಂದು ದರ್ಗಾ ಅಧ್ಯಕ್ಷ ಮುಸ್ತಾಕ್ ಅವರ ಅಧ್ಯಕ್ಷತೆಯಲ್ಲಿ ಬೃಹತ್ ಮೌಲಿದ್ ಹಾಗೂ ರಿಫಾಈ ರಾತೀಬ್ ಮಜ್ಲಿಸ್ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಎಲ್ಲಾ ದೀನಿ ಸ್ನೇಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜ್ಮೀರ್ ಮೌಲಿದ್ ನೊಂದಿಗೆ ಕುದ್ರೋಳಿ ಮಖಾಂ ಉರೂಸ್ ಯಶಸ್ವಿಗಾಗಿ ಪ್ರಾರ್ಥನೆ
ಮಂಗಳೂರು : ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ ಸಿ) ದರ್ಗಾ ಷರೀಫ್ ಕುದ್ರೋಳಿ ಮಂಗಳೂರು ಪ್ರತೀ ಎರಡು ವರ್ಷ ಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮ ಜನವರಿ 31 ರಿಂದ ಪೆಬ್ರವರಿ 08 ರ ತನಕ 9 ದಿವಸಗಳು ನಡೆಯಲಿದ್ದು ಇದರ ಯಶಸ್ಸಿಗಾಗಿ ಜನವರಿ 30 ರಂದು ದರ್ಗಾ ಅಧ್ಯಕ್ಷ ಮುಸ್ತಾಕ್ ಅಧ್ಯಕ್ಷ ತೆಯಲ್ಲಿ ನಡುಪಳ್ಳಿ ಜುಮಾ ಮಸೀದಿ ಖತೀಬ್ ಕೆ ಎಸ್ ರಿಯಾಝ್ ಪೈಝಿ ಕಕ್ಕಿಂಜೆ ಅಜ್ಮೀರ್ ಮೌಲಿದ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿದರು.

ಪ್ರಸ್ತುತ ಮಜ್ಲಿಸ್ ನಲ್ಲಿ ನಡುಪಳ್ಳಿ ಮುಅದ್ದಿನ್ ಸಿರಾಜ್ ಪೈಝಿ, ದರ್ಗಾ ಉಪಾಧ್ಯಕ್ಷ ಅಲ್ತಾಫ್ , ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ, ಕೋಶಾಧಿಕಾರಿ ಅಬ್ದುಲ್ಲ ಕೆ ಎಚ್ ಬಿ, ಕಾರ್ಯದರ್ಶಿಗಳಾದ ನವಾಝ್,ಆಸಿಫ್ , ಸದಸ್ಯರು ಗಳಾದ ಹಾಜಿ ಕಬೀರ್ ಅಬ್ದುಲ್ ಗಫೂರ್ , ಎನ್ ಕೆ ಅಬೂಬಕ್ಕರ್,ಖಲೀಲ್,ಯೂಸುಫ್, ಮುಸ್ತಫ,ಅಮೀರ್,ಬಷೀರ್,ಮುಸ್ತಫ ಹಾಗೂ ಸ್ಥಳೀಯ ಜಮಾಅತ್ ಬಾಂದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ