ಮಂಗಳೂರು : ಹಝ್ರತ್ ಸಯ್ಯಿದ್ ಖಾದಿರ್ ಷಾ ವಲಿಯುಲ್ಲಾಹಿ (ಖ ಸಿ) ದರ್ಗಾ ಷರೀಫ್ ಕುದ್ರೋಳಿ ಮಂಗಳೂರು ಪ್ರತೀ ಎರಡು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮ ಜನವರಿ 31 ರಂದು ಇಶಾ ನಮಾಝ್ ಬಳಿಕ ದರ್ಗಾ ಅಧ್ಯಕ್ಷ ಮುಸ್ತಾಕ್ ಅಧ್ಯಕ್ಷತೆಯಲ್ಲಿ ಬೃಹತ್ ಮೌಲಿದ್ ಹಾಗೂ ರಿಫಾಯಿ ರಾತೀಬ್ ಮಜ್ಲಿಸ್ ನೊಂದಿಗೆ ಆರಂಭಗೊಂಡಿತು.
ಪ್ರಸ್ತುತ ಮಜ್ಲಿಸ್ ನಲ್ಲಿ ಮೊಹ್ದಿನ್ ಪಳ್ಳಿ ಖತೀಬ್ ಕೆಕೆ ಮುಹಮ್ಮದ್ ಬಾಖವಿ, ಕಂಡತ್ ಪಳ್ಳಿ ಖತೀಬ್ ಪಿ ಎ ಮುಹಮ್ಮದ್ ರಫೀಕ್ ಮದನಿ ಕಾಮಿಲ್ ಸಖಾಫಿ, ನಡುಪಳ್ಳಿ ಸದರ್ ಅಲಿ ಫೈಝಿ, ಮುಅದ್ದಿನ್ ಸಿರಾಜ್ ಪೈಝಿ , ಅಶ್ರೀಫ್ ಸಅದಿ ಅಲ್ ಮಲ್ಹರಿ, ನಡುಪಳ್ಳಿ ಮಸೀದಿ ಅಧ್ಯಾಪಕರು,ದರ್ಗಾ ಸಮಿತಿ ಸದಸ್ಯರು, ನಡುಪಳ್ಳಿ ಜಮಾಅತ್ ಬಾಂದವರು ಭಾಗವಹಿಸಿದ್ದರು.
ರಿಫಾಯಿ ರಾತೀಬ್ ನೇತೃತ್ವ ವವನ್ನು ಸಯ್ಯಿದ್ ಹಾಶಿಂ ಆಟ್ಟಕ್ಕೋಯಾ ತಂಙಳ್ ನಿಲಾಮಿಯ್ಯಿ ಕವರತ್ತಿ ಲಕ್ಷದೀಪ ವಹಿಸಿ ದುಆ ನೆರವೇರಿಸಿದರು.
ಮಗ್ರಿಬ್ ನಮಾಝ್ ಸಂದರ್ಭದಲ್ಲಿ ಬಂದರ್ ಮೌಲಾ ತಂಡದಿಂದ ಚಾದರ ಅರ್ಪಿಸಿ ಪ್ರಾರ್ಥನೆ ನಡೆಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ