ಕಿನ್ಯಾ: ಕರ್ನಾಟಕ ಮುಸ್ಲಿಂ ಜಮಾಅತ್ (KMJ) ಬದ್ರಿಯಾ ನಗರ ಯುನಿಟ್ ನ ಮಹಾಸಭೆಯು ಅಧ್ಯಕ್ಷ ಯೂಸುಫ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬುಖಾರಿ ಜುಮುಅ ಮಸ್ಜಿದ್ ಖತೀಬ್ ಅಬ್ದುಸ್ಸಲಾಂ ಸಅದಿ ರವರ ದುಆ ಮೂಲಕ ಪ್ರಾರಂಭಿಸಿದ ಸಭೆಯಲ್ಲಿ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದ ಮಹ್ಮೂದ್ ಉಳ್ಳಾಲ ರವರು ನೂತನ ಸಮಿತಿಯನ್ನು ಆರಿಸಿದರು.
ಅಧ್ಯಕ್ಷರಾಗಿ ಯೂಸುಫ್ KSRTC, ಪ್ರಧಾನ ಕಾರ್ಯದರ್ಶಿಯಾಗಿ ಸಂಶುದ್ದೀನ್, ಕೋಶಾಧಿಕಾರಿಯಾಗಿ ನಾಟೆಕಲ್ ಅಬ್ಬಾಸ್ ಹಾಜಿ ಆಯ್ಕೆಯಾದರು.
ಅಬ್ದುಲ್ ಅಝೀಝ್ (ಉಪಾಧ್ಯಕ್ಷರು) ಅಬ್ದುಲ್ ಹಮೀದ್ ಟಿಂಬರ್ (ಸಹಾಯ್ ಕಾರ್ಯದರ್ಶಿ) ಕೆ.ಎಚ್ ಮೂಸಕುಂಞಿ (ಮೀಡಿಯಾ ಕಾರ್ಯದರ್ಶಿ) ಅಶ್ರಫ್ (ಇಸಾಬ ಕಾರ್ಯದರ್ಶಿ) ಅಬ್ದುಲ್ ಖಾದರ್ (ದಅ್ವಾ ಕಾರ್ಯದರ್ಶಿ) ರಫೀಖ್ ಬದ್ರಿಯಾ ನಗರ (ಸಂಘಟನಾ ಕಾರ್ಯದರ್ಶಿ)
ಉಮರ್ ಬದ್ರಿಯಾ ನಗರ, ಶರೀಫ್, ಅಯ್ಯೂಬ್, ಇಸ್ಮಾಈಲ್ ಮೋನು, ಅಬೂಬಕರ್, ಕೆ.ಎಂ ಹಸೈನಾರ್, ಇಬ್ರಾಹೀಂ, ಅಬ್ದುಲ್ ಹಮೀದ್ ರವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ