SYS ಮೋಂಟುಗೋಳಿ ಯುನಿಟ್ ವಾರ್ಷಿಕ ಮಹಾಸಭೆಯು 02/ 02 / 2025 ಆದಿತ್ಯವಾರ ರಾತ್ರಿ ಮೋಂಟುಗೋಳಿಯಲ್ಲಿ ಜರಗಿತು. sys
ಅಧ್ಯಕ್ಷರಾದ ಜನಾಬ್ ಅಬ್ದುಲ್ ಹಮೀದ್ KL ರವರ ಅಧ್ಯಕ್ಷತೆಯಲ್ಲಿ ಹಾರಿಸ್ ಸಖಾಫಿ ಇವರ ದುವಾದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

ತದನಂತರ ಬಹು.ಹಾರಿಸ್ ಸಖಾಪಿ ಸ್ವಾಗತಿಸಿದರು.
ಉದ್ಘಾಟನೆಯನ್ನು ಸರ್ಕಲ್ ಕೋಶಾಧಿಕಾರಿ ಜನಾಬ್ ಇಸ್ಮಾಯಿಲ್ AB ನಿರ್ವಹಿಸಿದರು.ವಾರ್ಷಿಕ ವರದಿ ಹಾಗೂ ಲೆಕ್ಕ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬಾಕಿಮಾರ್ ರವರು ಮಂಡಿಸಿದರು.
ಸರ್ಕಲ್ ಅಧ್ಯಕ್ಷರಾದ ಉಮರ್ ಸಅದಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸರ್ಕಲ್ ಪ್ರಧಾನ ಕಾರ್ಯದರ್ಶಿ ಮುದಸ್ಸಿರ್ ನೂತನ ಪದಾಧಿಕಾರಿಗಳ ಆಯ್ಕೆಯ ನೇತೃತ್ವವನ್ನು ವಹಿಸಿದರು.
2025_26 ನೇ ಸಾಲಿನ ನೂತನ ಪದಾಧಿಕಾರಿಗಳು
ಅಧ್ಯಕ್ಷರಾಗಿ ರಶೀದ್ T
ಉಪಾಧ್ಯಕ್ಷರಾಗಿ ಅಬ್ಬು M
ಪ್ರಧಾನ ಕಾರ್ಯದರ್ಶಿ ಅಬ್ದುಲ್ ನಾಸಿರ್ KS
ಕೋಶಾಧಿಕಾರಿ ನೂಹ
ದಅ್ ವಾ & ಟ್ರೈನಿಂಗ್ ಕಾರ್ಯದರ್ಶಿ ಸಾದಿಕ್ MG
ಇಸಾಬಾ & ಸ್ವಾಂತನ ಕಾರ್ಯದರ್ಶಿ ಮಹಮ್ಮದ್ ರಿಯಾಝ್ M
13 ಎಕ್ಸಿಕ್ಯೂಟ್ ಸದಸ್ಯರನ್ನು ಆರಿಸಲಾಯಿತು.
1. ಮಹಮ್ಮದ್ ಬಾಕಿಮಾರ್
2. ಅನ್ಸಾರ್ ಗರಡಿ
3. ಇಸ್ಮಾಯಿಲ್ AP
4. ಇಬ್ರಾಹಿಂ AP
5. ಅಬ್ದುಲ್ ಹಮೀದ್ KL
6. ಅಬ್ದುಲ್ ಮಜೀದ್ T
7. ಮಹಮ್ಮದ್ ನಾಝೀಂ
8. ಹೈದರ್ MS
9. ಪಾರೂಕ್ ಸಜೀಪ
10. ನೌಫಲ್ ಎರ್ಮಾಟಿ
11. ಶಹನವಾಝ್
12. ಪೈಝಲ್
13. ಅಬ್ದುಲ್ ಅಯ್ಯೂಬ್
2025_26 ನೇ ಸಾಲಿನ
ನೂತನ ಕಾರ್ಯದರ್ಶಿ ಧನ್ಯವಾದ ಹೇಳಿದರು.
ಮೂರು ಸ್ವಲಾತ್ ನೂಂದಿಗೆ ಕಾರ್ಯಕ್ರಮ ಮುಕ್ತಾಯ ಗೊಳಿಸಲಾಯಿತು.
ವರದಿ ಮುಹಮ್ಮದ್ ಬಾಕಿಮಾರ್
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ