ಸುನ್ನೀ ಕೋ-ಆರ್ಡಿನೇಶನ್ ಮುಡಿಪು ಮುಂದಾಳತ್ವದಲ್ಲಿ ನಡೆಯುವ ಸುನ್ನೀ ಆದರ್ಶ ಮುಖಾಮುಖಿ ಇದೇ ಬರುವ 26ಬುಧವಾರ ಸಂಜೆ 4.30ಗಂಟೆಗೆ ಮುಡಿಪು ಜಂಕ್ಷನ್ ನಲ್ಲಿ ನಡೆಯುತ್ತಿದ್ದು , ಈ ಅಭೂತಪೂರ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ತಾಜುಲ್ ಉಲಮಾ ಹೆಲ್ಪ್ ವಿಂಗ್ ಖುರ್ರತುಸ್ಸಾದಾತ್ ಮೆಮೋರಿಯಲ್ ಫೌಂಡೇಷನ್ ಮಂಗಳೂರು ಕರೆ ನೀಡಿದೆ.

ಕಾರ್ಯಕ್ರಮದಲ್ಲಿ ಅಲವಿ ಸಖಾಫಿ ಕೊಳತ್ತೂರು, ಖಾಝಿ ಪಾತೂರು ಉಸ್ತಾದ್ ,ತೋಕೆ ಮುಹ್ಯುದ್ದೀನ್ ಕಾಮಿಲ್ ಸಖಾಫಿ ನಾಯಕತ್ವ ನೀಡಲಿದ್ದು, ಮುಕ್ತವಾಗಿ ಸಂಶಯ ನಿವಾರಣೆಗೆ ವೇದಿಕೆ ಕಲ್ಪಿಸಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗಿ ವಿಜಯಗೊಳಿಸುವಂತೆ ತಾಜುಲ್ ಉಲಮಾ ಹೆಲ್ಪ್ ವಿಂಗ್, ಖುರ್ರತುಸ್ಸಾದಾತ್ ಮೆಮೋರಿಯಲ್ ಫೌಂಡೇಷನ್ ಅಧ್ಯಕ್ಷರಾದ ಖಾಲಿದ್ ಹಾಜಿ ಭಟ್ಕಳ, ಪ್ರಧಾನ ಕಾರ್ಯದರ್ಶಿ ಫಝಲ್ ಮುಡಿಪು , ಕೋಶಾಧಿಕಾರಿ ಎ.ಎಮ್ ಜಾವಿದ್ ಮೋಂಟೆಪದವು ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ