ಮಂಗಳೂರು : ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ಸರ್ಕಲ್ ಮಹಾಸಭೆ ಅಬ್ದುಲ್ ಕರೀಂ ಪಕ್ಕಲಡ್ಕ ರವರ ಅಧ್ಯಕ್ಷತೆಯಲ್ಲಿ ಪೆಬ್ರವರಿ 21 ರಂದು ಸುನ್ನಿ ಜಂಇಯ್ಯತುಲ್ ಉಲಮಾ ಕೇಂದ್ರ ಕಛೇರಿಯಲ್ಲಿ ನಡೆಯಿತು.
ಅಬುಲ್ ವಫಾ ಖಾಸಿಂ ಮುಸ್ಲಿಯಾರ್ ದುವಾ ನೆರವೇರಿಸಿದರು.
ಪ್ರಧಾನ ಕಾರ್ಯದರ್ಶಿ ಬಿ.ಎ.ಹಮೀದ್ ಬೆಂಗರೆ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಸಂಘಟನೆಯ ಬಗ್ಗೆ ವಿವರ ನೀಡಿದರು. ಅಧ್ಯಕ್ಷೀಯ ಭಾಷಣದೊಂದಿಗೆ ಹಳೆಯ ಸಮಿತಿ ಬರ್ಕಾಸ್ತು ಗೊಳಿಸಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಖಾದಿಮುಲ್ ಮರ್ಕಝ್ ಹಸನ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಬಿ. ಎ. ಹಮೀದ್ ಬೆಂಗರೆ,ಕೋಶಾಧಿಕಾರಿಯಾಗಿ ಹನೀಫ್ ಬಿಕರ್ನಕಟ್ಟೆ ಇವರನ್ನು ಆರಿಸಲಾಯಿತು.
ಉಪಾಧ್ಯಕ್ಷರಾಗಿ ಎಂ.ಪಿ.ಅಬೂಬಕ್ಕರ್
ಬೋಳಾರ್, ಕಾರ್ಯದರ್ಶಿಗಾಳಾಗಿ
ಖಾಸಿಂ ಮುಸ್ಲಿಯಾರ್ ದಅ್ ವಾ:
ಇಬ್ರಾಹಿಂ ಬೆಂಗ್ರೆ, ಮೀಡಿಯಾ:
ರಫೀಕ್ ಪಾಂಡೇಶ್ವರ್, ಇಸಾಬಾ/ಸಹಾಯ್:
ಅಬ್ಬಾಸ್ ಹಾಜಿ ಬಿಜೈ,
ಸಂಘಟನೆ
ಹಾಗೂ ಹನ್ನೆರಡು ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.ಮಂಗಳೂರು ಝೋನಲ್ ಸಮಿತಿಗೆ ಝೋನ್ ಕೌನ್ಸಿಲರುಗಳಾಗಿ
1 ಹಸನ್ ಮುಸ್ಲಿಯಾರ್
2 ಬಿ.ಎ. ಅಬ್ದುಲ್ ಹಮೀದ್ ಬೆಂಗರೆ
3 ಹನೀಫ್ ಬಿಕರ್ನಕಟ್ಟೆ
4 ಅಬ್ದುಲ್ ಕರೀಂ ಹಾಜಿ ಪಕ್ಕಲಡ್ಕ
5, ಅಶ್ರಫ್ ಕಿನಾರ ಮಂಗಳೂರು
6 ಬಿ ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್
7 ನಝೀರ್ ಬಜಾಲ್
8, ಇಬ್ರಾಹಿಂ ಮಂಗಳೂರು
9 ಎಂ.ಪಿ.ಅಬೂಬಕ್ಕರ್
10 ಹಾಜಿ ಶೇಖ್ ಬಾವ ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ