ಬೋಳಂತೂರು:SMA ಬೊಳಂತೂರು ರೀಜನಲ್ ಇದರ ವತಿಯಿಂದ ದಿನಾಂಕ:- 21-2-2025 ರಂದು ರೀಜನಲ್ ವ್ಯಾಪ್ತಿಯ ಮದರಸ ಉಸ್ತಾದವರುಗಳಿಗೆ ಸಿ ಹೆಚ್ ಅಬ್ದುಲ್ ರಝಾಕ್ ರವರ ಅಧ್ಯಕ್ಷತೆಯಲ್ಲಿ ರೇಷನ್ ಕಿಟ್ ವಿತರಿಸಲಾಯಿತು.ನಾರ್ಶ ಜುಮಾ ಮಸೀದಿ ಖತೀಬರಾದ ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ ದುಃಅ ನೆರವೇರಿಸಿದರು.

SMA ರಾಜ್ಯ ಪ್ರಧಾನ ಕಾರ್ಯದರ್ಶಿ ಮುಫತ್ತಿಸ್ ಅಬ್ದುಲ್ ರಹಿಮಾನ್ ಮದನಿ ಉದ್ಘಾಟಿಸಿದರು. ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ SMA ಸೌತ್ ಜಿಲ್ಲಾ ಕಾರ್ಯದರ್ಶಿ ಅಬ್ಬಾಸ್ ಸೆರ್ಕಳ, ಸದಸ್ಯರಾದ ಸಿ ಹೆಚ್ ಅಬೂಬಕ್ಕರ್ , ಮುತ್ತಲಿಬ್ ಹಾಜಿ ಕೆ ಪಿ ಬೈಲ್, SMA ಬೊಳಂತೂರು ರೀಜನಲ್ ಕ್ಷೇಮ ಉಪಾಧ್ಯಕ್ಷ ಇಬ್ರಾಹೀಂ ಕರೀಂ ಕದ್ಕಾರ್, ಕ್ಷೇಮ ಕಾರ್ಯದರ್ಶಿ ರಫೀಕ್ ಮಾಡದಬಳಿ, ವಕ್ಫ್ ಕಾರ್ಯದರ್ಶಿ ಹೈದರ್ ಕೆ ಪಿ ಬೈಲ್, ಸುಲೈಮಾನ್ ಸಖಾಫಿ ಬೊಳಂತೂರು ಹಾಗೂ ಉಮ್ಮರ್ ಸಖಾಫಿ ಸೆರ್ಕಳ ಭಾಗವಹಿಸಿದರು.

ನಂತರ ರೀಜನಲ್ ವ್ಯಾಪ್ತಿಯಲ್ಲಿ ಬರುವ 30 ಉಸ್ತಾದ್ ರವರಿಗೆ ಕಿಟ್ ವಿತರಿಸಲಾಯಿತು. SMA ಬೊಳಂತೂರು ರೀಜನಲ್ ಕಾರ್ಯದರ್ಶಿ ಕಬೀರ್ ಸಅದಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ