ಬೋಳಂತೂರು:SMA ಬೊಳಂತೂರು ರೀಜನಲ್ ಇದರ ವತಿಯಿಂದ ದಿನಾಂಕ:- 21-2-2025 ರಂದು ರೀಜನಲ್ ವ್ಯಾಪ್ತಿಯ ಮದರಸ ಉಸ್ತಾದವರುಗಳಿಗೆ ಸಿ ಹೆಚ್ ಅಬ್ದುಲ್ ರಝಾಕ್ ರವರ ಅಧ್ಯಕ್ಷತೆಯಲ್ಲಿ ರೇಷನ್ ಕಿಟ್ ವಿತರಿಸಲಾಯಿತು.ನಾರ್ಶ ಜುಮಾ ಮಸೀದಿ ಖತೀಬರಾದ ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ ದುಃಅ ನೆರವೇರಿಸಿದರು.

SMA ರಾಜ್ಯ ಪ್ರಧಾನ ಕಾರ್ಯದರ್ಶಿ ಮುಫತ್ತಿಸ್ ಅಬ್ದುಲ್ ರಹಿಮಾನ್ ಮದನಿ ಉದ್ಘಾಟಿಸಿದರು. ಮಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ SMA ಸೌತ್ ಜಿಲ್ಲಾ ಕಾರ್ಯದರ್ಶಿ ಅಬ್ಬಾಸ್ ಸೆರ್ಕಳ, ಸದಸ್ಯರಾದ ಸಿ ಹೆಚ್ ಅಬೂಬಕ್ಕರ್ , ಮುತ್ತಲಿಬ್ ಹಾಜಿ ಕೆ ಪಿ ಬೈಲ್, SMA ಬೊಳಂತೂರು ರೀಜನಲ್ ಕ್ಷೇಮ ಉಪಾಧ್ಯಕ್ಷ ಇಬ್ರಾಹೀಂ ಕರೀಂ ಕದ್ಕಾರ್, ಕ್ಷೇಮ ಕಾರ್ಯದರ್ಶಿ ರಫೀಕ್ ಮಾಡದಬಳಿ, ವಕ್ಫ್ ಕಾರ್ಯದರ್ಶಿ ಹೈದರ್ ಕೆ ಪಿ ಬೈಲ್, ಸುಲೈಮಾನ್ ಸಖಾಫಿ ಬೊಳಂತೂರು ಹಾಗೂ ಉಮ್ಮರ್ ಸಖಾಫಿ ಸೆರ್ಕಳ ಭಾಗವಹಿಸಿದರು.

ನಂತರ ರೀಜನಲ್ ವ್ಯಾಪ್ತಿಯಲ್ಲಿ ಬರುವ 30 ಉಸ್ತಾದ್ ರವರಿಗೆ ಕಿಟ್ ವಿತರಿಸಲಾಯಿತು. SMA ಬೊಳಂತೂರು ರೀಜನಲ್ ಕಾರ್ಯದರ್ಶಿ ಕಬೀರ್ ಸಅದಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್