ಉಪ್ಪಿನಂಗಡಿ: SჄS ಕೊಪ್ಪಳ ಯುನಿಟ್ ರಚನೆಗೊಂಡ ಬಳಿಕ ಮೊದಲ ಕಾರ್ಯಕ್ರಮವಾಗಿ ಮಲ್ಹರತುಲ್ ಬದ್ರಿಯ್ಯಾ ಹಾಗೂ ರಮಳಾನ್ ಪೂರ್ವ ಸಿದ್ಧತೆ ತರಗತಿಯನ್ನು ದಿನಾಂಕ 26.02.2024ರ ಬುಧವಾರ ಮಗ್ರಿಬ್ ನಮಾಜಿನ ನಂತರ ನಡೆಸಲಾಯಿತು.
ಅಬ್ದುಲ್ ರಝಾಕ್ ಸಖಾಫಿ ಕೊಪ್ಪಳ ಉಸ್ತಾದರ ದುವಾದೊಂದಿಗೆ ಸಿರಾಜುದ್ದೀನ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ ಮಲ್ಹರತುಲ್ ಬದ್ರಿಯ್ಯಾ ನಡೆಯಿತು. ಅಬ್ದುಲ್ ರಝಾಕ್ ಸಖಾಫಿ ಉಸ್ತಾದರು ಸ್ವಾಗತಿಸಿದರು. ಸಿರಾಜುದ್ದೀನ್ ಸಖಾಫಿ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಬ್ದುಲ್ ರಶೀದ್ ಸಖಾಫಿ ಮಜೂರ್ ಉಸ್ತಾದರು ರಮಳಾನ್ ಪೂರ್ವ ಸಿದ್ಧತೆ ತರಗತಿ ನಡೆಸಿದರು.
ನಂತರ ಸುನ್ನಿ ವಿದ್ಯಾಭ್ಯಾಸ ಬೋರ್ಡ್ ಇದರ ಮುಫತ್ತಿಷರಾದ ಪೆರಿಯಡ್ಕ ಇಸ್ಮಾಯಿಲ್ ಉಸ್ತಾದರು ಹಿತವಚನ ನೀಡಿದರು.


ಉನ್ನತ ವಿದ್ಯಬ್ಯಾಸಕ್ಕಾಗಿ ಬಾಖಿಯಾತ್ ಸ್ವಾಲಿಹಾತ್ ಗೆ ತೆರಳುವ ನೌರೀಜ್ ಕೊಪ್ಪಳ ಹಾಗೂ ಮರ್ಕಝ್ ಗೆ ತೆರಳುವ ಸಿನಾನ್ ಕೊಪ್ಪಳ ಇವರನ್ನು SSF SჄS KMJ KCF ವತಿಯಿಂದ ಗೌರವಿಸಲಾಯಿತು.
ಕೊನೆಯದಾಗಿ ನಮ್ಮಿಂದ ಅಗಲಿದ ಊರಿನ ಎಲ್ಲರ ಮೇಲೆ ತಹ್ಲೀಲ್ ಹೇಳಿ ಮಜೂರ್ ಉಸ್ತಾದರು ದುವಾ ನೆರವೇರಿಸಿದರು.
















ಇನ್ನಷ್ಟು ಸುದ್ದಿಗಳು
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ