ಬೆಂಗಳೂರು: ರಂಝಾನ್ 21 ನೇ ರಾತ್ರಿ(ಮಾರ್ಚ್ 21 ಶುಕ್ರವಾರ) ಬೆಂಗಳೂರಿನ ಹಝ್ರತ್ ಖುದ್ದೂಸ್ ಸಾಹೆಬ್ ಈದ್ಗಾ ಮಿಲ್ಲರ್ಸ್ ರೋಡ್ ಶಿವಾಜಿ ನಗರದಲ್ಲಿ ನಡೆಯುವ ಗ್ರ್ಯಾಂಡ್ ರೂಹಾನಿ ಇಜ್ತಿಮಾದ ಪ್ರಚಾರಾರ್ಥ 60 ಕ್ಕೂ ಮಿಕ್ಕ ಕೇಂದ್ರಗಳಲ್ಲಿ ಮಾರ್ಚ್ 8ಕ್ಕೆ ಗ್ರ್ಯಾಂಡ್ ಇಫ್ತಾರ್ ಸಂಗಮ ನಡೆಯಲಿದೆ.
ಕರ್ನಾಟಕ ಮುಸ್ಲಿಂ ಜಮಾಅತ್,ಎಸ್.ವೈ.ಎಸ್, ಎಸ್.ಎಸ್.ಎಫ್ ಸಂಘಟನೆಗಳ ಶಾಖೆಗಳನ್ನು ಕೇಂದ್ರಿಕರಿಸಿ ಹಾಗೂ ಎಸ್.ಎಮ್.ಎ, ಎಸ್ ಜೆ ಯು, ಎಸ್ ಜೆ ಎಂ ಗಳ ನೇತೃತ್ವದಲ್ಲಿ ಮದ್ರಸ ಮಸೀದಿಗಳನ್ನು ಕೇಂದ್ರೀಕರಿಸಿ ಗ್ರ್ಯಾಂಡ್ ಇಫ್ತಾರ್ ಸಂಗಮ ನಡೆಯಲಿದೆ.ಪ್ರತೀ ಕೇಂದ್ರಗಳಲ್ಲೂ ದಾರ್ಮಿಕ, ಸಾಮಾಜಿಕ ನೇತಾರರು ಭಾಗವಹಿಸಲಿರುವರು.
ಗ್ರ್ಯಾಂಡ್ ರೂಹಾನಿ ಇಜ್ತಿಮಾದ ಪ್ರಚಾರಾರ್ಥ ಪ್ರತೀ ಘಟಕಗಳಲ್ಲೂ ವಿವಿಧ ಕಾರ್ಯಕ್ರಮಗಳು ನಡೆದು ಬರುತ್ತಿದ್ದು,ಪೆಬ್ರವರಿ 28ರಂದು ಎಲ್ಲಾ ಮಸೀದಿಗಳ ಮುಂಭಾಗದಲ್ಲಿ ಜುಮಾ ನಮಾಜಿನ ನಂತರ ಮುಹಬ್ಬತ್ ಕೀ ಶರ್ಬತ್ ಎಂಬ ಹೆಸರಿನಲ್ಲಿ ಸಿಹಿ ಪಾನೀಯಗಳನ್ನು ವಿತರಿಸಲಾಗಿದೆ.ಬೆಂಗಳೂರಿನ ಹತ್ತಿರದ ಜಿಲ್ಲೆಗಳಲ್ಲೂ ಪ್ರಚಾರ ಪ್ರಕ್ರಿಯೆಗಳು ನಡೆಯುತ್ತಿವೆ. ಗ್ರ್ಯಾಂಡ್ ರೂಹಾನಿ ಇಜ್ತಿಮಾಕ್ಕೆ ಸುಲ್ತಾನುಲ್ ಉಲಾಮ ಎ.ಪಿ ಉಸ್ತಾದ್ ನೇತೃತ್ವ ನೀಡಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ