ಅಲ್ ಅಹ್ಸಾ: ಕೆಸಿಎಫ್ ದಮ್ಮಾಮ್ ಝೋನ್ನ ಅಧೀನದಲ್ಲಿರುವ ಅಲ್ ಅಹ್ಸಾ ಸೆಕ್ಟರ್ನ “ಗ್ರ್ಯಾಂಡ್ ಇಫ್ತಾರ್ ಮೀಟ್- 25” ಕಾರ್ಯಕ್ರಮವನ್ನು ಹಫೂಫಿನ ಅಲ್ ಭಕ್ಷ್ ತೋಟದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.

ಸೆಕ್ಟರ್ ಅಧ್ಯಕ್ಷ ಉಸ್ತಾದ್ ಅಬ್ದುಲ್ ಮಜೀದ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು, ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಸಖಾಫಿ ಮಿತ್ತೂರು, ಉತ್ತರ ಕರ್ನಾಟಕದಲ್ಲಿ ದೀನಿ ದಅ್ವ ನಡೆಸುತ್ತಿರುವ ‘ಇಹ್ಸಾನ್ ಕರ್ನಾಟಕ’ದ ಕುರಿತಾಗಿ ಸಂಕ್ಷಿಪ್ತವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಇಬ್ರಾಹೀಮ್ ಸಅದಿ, ಅಬ್ದುಲ್ಲಾ ನಈಮಿ, ಫಾರೂಖ್ ಸಅದಿ, ಉಬೈದುಲ್ಲಾಹ್ ಉಸ್ತಾದ್ ,ಇಕ್ಬಾಲ್ ಗುಲ್ವಾಡಿ, ಹಾರಿಸ್ ಕಾಜೂರು,ಆಸೀಫ್ ಕಾಟಿಪಳ್ಳ, ನಝೀರ್ ಮಾಡಾವು, ಅಬೂಬಕ್ಕರ್ ಕಿಲ್ಲೂರು, ಅಬ್ದುಲ್ ಹಮೀದ್ ಕೈರಂಗಳ ,ಇಸ್ಹಾಕ್ ಫಜೀರ್ ಮೊದಲಾದವರು ಉಪಸ್ಥಿತಿಯಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು