ಬೆಂಗಳೂರು: ಸುನ್ನಿ ಸಂಘಟನೆಗಳ ಅಧೀನದಲ್ಲಿ ಖುದ್ದುಸಾಬ್ ಈದ್ಗಾ ಮೈದಾನದಲ್ಲಿ ಆಯೋಜಿಸಿದ್ದ ರೂಹಾನಿ ಇಜ್ತಿಮಾದ ಭಾಗವಾಗಿ ನಡೆದ ಗ್ರ್ಯಾಂಡ್ ಇಫ್ತಾರ್ ಸಂಗಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಜನರು ಭಾಗವಹಿಸಿದರು. ಇದು ಬೆಂಗಳೂರಿನ ಅತಿದೊಡ್ಡ ಇಫ್ತಾರ್ ಸಂಗಮದಲ್ಲೊಂದಾಗಿತ್ತು.
ಇಫ್ತಾರ್ಗಾಗಿ ವಿವಿಧ ಮದರಸಾಗಳಿಂದ ಸಿಹಿತಿಂಡಿಗಳ ಸಂಗ್ರಹವು ಇಫ್ತಾರನ್ನು ಹೆಚ್ಚು ಜನಪ್ರಿಯಗೊಳಿಸಿತು.
ಇಫ್ತಾರ್ನಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್, ಡಾ. ಅಬ್ದುಲ್ ಹಕೀಮ್ ಅಝ್ಹರಿ, .ಎನ್. ಕೆ. ಎಂ ಶಾಫಿ ಸಅದಿ,ಜನಾಬ್ ಉಸ್ಮಾನ್ ಶರೀಫ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಆತ್ಮೀಯ ಸಂಘಮದ ಭಾಗವಾಗಿ ಸಂಜೆ ನಡೆದ ಫ್ಯಾಮಿಲಿ ಮೀಟ್ ನಲ್ಲಿ ನೂರಾರು ಕುಟುಂಬಗಳು ಭಾಗವಹಿಸಿತು. ಸಯ್ಯಿದ್ ಇಬ್ರಾಹಿಂ ಬಾಫಕಿ ತಂಙಳ್ ಪ್ರಾರ್ಥನೆಯೊಂದಿಗೆ ಸಭೆಗೆ ಚಾಲನೆ ನೀಡಿದರು. ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಉದ್ಘಾಟಿಸಿದರು. ಫಾಝಿಲ್ ನೂರಾನಿ ಕ್ಯಾಲಿಕಟ್ ವಿಷಯ ಮಂಡನೆ ನಡೆಸಿದರು. ಸನ್ಮಾನ್ಯ ಸ್ಪೀಕರ್ ಜನಾಬ್ ಯು.ಟಿ.ಖಾದರ್, ಎಸ್.ಎಂ.ಎ. ಅಧ್ಯಕ್ಷರಾದ ಹಕೀಮ್ ಆರ್.ಟಿ. ನಗರ, ಎಸ್. ಅಬ್ದುರ್ರಹ್ಮಾನ್ ಹಾಜಿ, ಅನಸ್ ಸಿದ್ದಿಕಿ, ಮತ್ತು ಜಾಫರ್ ನೂರಾನಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ