ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈಎಸ್, ಎಸ್ಸೆಸ್ಸೆಫ್ ಚೆನ್ನಾವರ ಶಾಖೆಯ ವತಿಯಿಂದ ಆಯ್ದ ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು.
ಎಸ್ ವೈಎಸ್ ಶಾಖಾಧ್ಯಕ್ಷ ಮುಹಮ್ಮದ್ ಕುಂಡಡ್ಕ ರವರ ನಾಯಕತ್ವದಲ್ಲಿ ಕಿಟ್ ಹಸ್ತಾಂತರಿಸಲಾಯಿತು.
ಅಲ್ ಹಾಫಿಳ್ ಅಬ್ದುಸ್ಸಲಾಮ್ ನಿಝಾಮಿ, ಇಸ್ಮಾಯಿಲ್ ಹನೀಫಿ, ಅಬ್ದುಲ್ ಅಝೀಝ್ ಚೆನ್ನಾರ್, ನಸೀರ್ ನಿಝಾಮಿ, ಅಬ್ಬಾಸ್ ಎನ್, ನಾಸಿರ್ ಎಪಿ, ಅಮೀನ್ ಮಿಸ್ಬಾಹಿ, ಎಸ್ಸೆಸ್ಸೆಫ್ ಅಧ್ಯಕ್ಷ ವಫೀಕ್ ಅಹ್ಮದ್, ಮುಹಮ್ಮದ್ ಮಿಸ್ಬಾಹ್ ಮೊದಲಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್