ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಅಸಂವಿಧಾನಿಕ ವಖ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ದ.ಕ ಉಲಮಾ ಕೋಆರ್ಡಿನೇಶನ್ ನೇತ್ರತ್ವದಲ್ಲಿ 2025 ಎಪ್ರಿಲ್ 18 ರಂದು ಕಣ್ಣೂರು ಶಾ ಗಾರ್ಡನ್ ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಯ ಪ್ರಚಾರಾರ್ಥ 2025 ಎಪ್ರಿಲ್ 14, ಸೋಮವಾರ ರಾತ್ರಿ 7 ಗಂಟೆಗೆ ಏಕಕಾಲದಲ್ಲಿ ದಕ್ಷಣ ಕನ್ನಡ ಜಿಲ್ಲಾ (ವೆಸ್ಟ್) ವ್ಯಾಪ್ತಿಯ 33 ಸರ್ಕಲ್ ಗಳಲ್ಲಿ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಜೀಪ, ಬೋಳಿಯಾರ್, ಮಂಗಳೂರು , ಉಳ್ಳಾಲ, ಸುರತ್ಕಲ್, ಕೃಷ್ಣಾಪುರ, ತಲಪಾಡಿ, ಕೋಟೆಕಾರ್, ಬಂಟ್ವಾಳ, ಪಾಣೆಮಂಗಳೂರು, ಪರಂಗಿಪೇಟೆ , ಕಣ್ಣೂರು , ಕೋಣಾಜೆ, ಹರೇಕಳ, ಮೂಡಬಿದ್ರೆ, ಕಾವೂರು , ಮುಲ್ಕಿ, ಕಾಟಿಪಳ್ಳ, ಬೆಳ್ಮ , ನಾಟೆಕಲ್, ಮುಡಿಪು , ಬಾಳೆಪುಣಿ, ತೌಡುಗೋಳಿ, ಮೋಂಟುಗೋಳಿ, ಕಿನ್ಯ, ಮಂಜನಾಡಿ, ಸುರಿಬೈಲ್, ಮಂಚಿ, ಅಮ್ಮಂಜೆ , ಕೈಕಂಬ , ಸಾಲೆತ್ತೂರು, ಬೋಳಂತೂರು, ಬಜ್ಪೆ ಮುಂತಾದ ಕೇಂದ್ರಗಳಲ್ಲಿ ಪ್ರತಿಭಟನಾ ಪ್ರಚಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್ವೈಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ