ಉಡುಪಿ: ಖಾಝಿಗಳಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಶೈಖುನಾ ಮಾಣಿ ಉಸ್ತಾದ್ ನೇತೃತ್ವದಲ್ಲಿ ಕರ್ನಾಟಕದ ಇತರ ಉಲಮಾ, ಉಮರಾ ನಾಯಕತ್ವದಲ್ಲಿ ನಾಳೆ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಮೂಳೂರು ಉಸ್ತಾದ್ ಕರೆ ನೀಡಿದ್ದಾರೆ.
ಏಪ್ರಿಲ್ 18 ಶುಕ್ರವಾರ ಸಂಜೆ 3 ಗಂಟೆಗೆ ” ವಕ್ಫ್ ತಿದ್ದುಪಡಿ ಕಾಯ್ದೆ” ವಿರುದ್ಧ ಮಂಗಳೂರಿನ ಅಡ್ಯಾರ್ ಕಣ್ಣೂರು ನಲ್ಲಿ ನಡೆಯಲಿರುವ ಐತಿಹಾಸಿಕ ಪ್ರತಿಭಟನಾ ಸಮಾವೇಶದಲ್ಲಿ ಉಡುಪಿ ಜಿಲ್ಲೆಯ ಮತ್ತು ಇತರ ಎಲ್ಲಾ ಜಿಲ್ಲೆಯ ಜನರು ಭಾಗವಹಿಸಿ ವಿಜಯಗೊಳಿಸಬೇಕೆಂದು ಅಬ್ದುರ್ರಹ್ಮಾನ್ ಮದನಿ ಮೂಳೂರು (ನಾಇಬ್ ಖಾಝಿ: ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್) ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ