ಮಂಗಳೂರು: ಏಪ್ರಿಲ್ 18 ರಂದು, ಮಂಗಳೂರಿನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯ ಅಭೂತಪೂರ್ವ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಿದ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ನಾಯಕರು ವಿಶೇಷ ಕೃತಜ್ಞತೆ ಸಲ್ಲಿಸಿದರು.



ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿ ಕ್ರೈಮ್ ಮತ್ತು ಟ್ರಾಫಿಕ್ ಕೆ.ರವಿಶಂಕರ್, ಸಂಚಾರಿ ಎಸಿಪಿ ನಜ್ಮಾ ಫಾರೂಖಿ, ನಾಗೂರಿ ಇನ್ಸ್ ಪೆಕ್ಟರ್ ನಾಗರಾಜ್ ಅವರಿಗೆ ಹೂಗುಚ್ಛ ನೀಡಿ ಅಭಿನಂಧಿಸಲಾಯಿತು.
ಪ್ರತಿಭಟನೆ ದಿವಸ ಕೆಲವು ಯುವಕರ ಮೇಲೆ ದಾಖಲಾದ ಕೇಸ್ ಗಳ ಕುರಿತು ಚರ್ಚಿಸಲಾಯಿತು.
ನಿಯೋಗದಲ್ಲಿ ಉಲಮಾ ಒಕ್ಕೂಟದ ಕಾರ್ಯದರ್ಶಿಗಳಾದ ಡಾ ಎಮ್ಮೆಸ್ಸೆಂ.ಝೈನೀ ಕಾಮಿಲ್, ಅಬ್ದುಲ್ ಅಝೀಝ್ ದಾರಿಮಿ, ಜಿಲ್ಲಾ ವಖ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಉಪಾಧ್ಯಕ್ಷ ಅಶ್ರಫ್ ಕಿನಾರ ಮಂಗಳೂರು, ಸುಹೈಲ್ ಕಂದಕ್, ಸೈದುದ್ದೀನ್ ಬೈಕಂಪಾಡಿ ಬಶೀರ್ ಕಣ್ಣೂರ್ ಮುಂತಾದವರು ಭಾಗಿಯಾಗಲಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ