ಮಂಗಳೂರು: ಏಪ್ರಿಲ್ 18 ರಂದು, ಮಂಗಳೂರಿನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯ ಅಭೂತಪೂರ್ವ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಿದ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ನಾಯಕರು ವಿಶೇಷ ಕೃತಜ್ಞತೆ ಸಲ್ಲಿಸಿದರು.



ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಡಿಸಿಪಿ ಕ್ರೈಮ್ ಮತ್ತು ಟ್ರಾಫಿಕ್ ಕೆ.ರವಿಶಂಕರ್, ಸಂಚಾರಿ ಎಸಿಪಿ ನಜ್ಮಾ ಫಾರೂಖಿ, ನಾಗೂರಿ ಇನ್ಸ್ ಪೆಕ್ಟರ್ ನಾಗರಾಜ್ ಅವರಿಗೆ ಹೂಗುಚ್ಛ ನೀಡಿ ಅಭಿನಂಧಿಸಲಾಯಿತು.
ಪ್ರತಿಭಟನೆ ದಿವಸ ಕೆಲವು ಯುವಕರ ಮೇಲೆ ದಾಖಲಾದ ಕೇಸ್ ಗಳ ಕುರಿತು ಚರ್ಚಿಸಲಾಯಿತು.
ನಿಯೋಗದಲ್ಲಿ ಉಲಮಾ ಒಕ್ಕೂಟದ ಕಾರ್ಯದರ್ಶಿಗಳಾದ ಡಾ ಎಮ್ಮೆಸ್ಸೆಂ.ಝೈನೀ ಕಾಮಿಲ್, ಅಬ್ದುಲ್ ಅಝೀಝ್ ದಾರಿಮಿ, ಜಿಲ್ಲಾ ವಖ್ಫ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಉಪಾಧ್ಯಕ್ಷ ಅಶ್ರಫ್ ಕಿನಾರ ಮಂಗಳೂರು, ಸುಹೈಲ್ ಕಂದಕ್, ಸೈದುದ್ದೀನ್ ಬೈಕಂಪಾಡಿ ಬಶೀರ್ ಕಣ್ಣೂರ್ ಮುಂತಾದವರು ಭಾಗಿಯಾಗಲಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ