ಮಂಗಳೂರು: ಕಾಶ್ಮೀರದಲ್ಲಿ ಉಗ್ರರಿಂದ ಭೀಕರ ಗುಂಡಿನ ದಾಳಿಗೆ 26 ಮಂದಿ ಸಾವಿಗೀಡಗಿದ್ದು ಇದು ತೀರ ಖಂಡನೀಯ ಹಾಗೂ ಅಸನೀಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಕಫ್ ಸಲಹಾ ಸಮಿತಿ ಅಧ್ಯಕ್ಷರಾದ ಬಿಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಹೇಳಿದ್ದಾರೆ.
ಇಂತಹ ಘಟನೆಗಳು ಮರುಕಳಿಸದಂತೆ ಪ್ರವಾಸಿಗರಿಗೆ ಸೂಕ್ತವಾದ ಭದ್ರತಾ ವ್ಯವಸ್ಥೆಯನ್ನು ಸರಕಾರ ಒದಗಿಸಬೇಕು. ಸರಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕಾಗಿದೆ. ಮೃತರ ಕುಟುಂಬಕ್ಕೆ ಅಲ್ಲಾಹು ಸಹನಾ ಶಕ್ತಿಯನ್ನು ನೀಡಲಿ.
ಈ ಘಟನೆಯ ಲೋಪದೋಷಗಳನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು. ಇದೀಗ ಬೇಸಿಗೆ ರಜಾ ಕಾಲ ಆದುದರಿಂದ ಜನಸಾಮಾನ್ಯರು ಪ್ರವಾಸದಲ್ಲಿರುವ ಸಂದರ್ಭ. ಇಂತಹ ಎಲ್ಲಾ ಪ್ರವಾಸಿ ಸ್ಥಾನಕ್ಕೂ ಸೂಕ್ತ ಭದ್ರತೆ ಸರಕಾರ ಒದಗಿಸಬೇಕಾಗಿದೆ ಎಂದು ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ