ಮಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ತೀವ್ರವಾಗಿ ಖಂಡಿಸಿದೆ.
ಕಾಶ್ಮೀರದಲ್ಲಿ ಮಿನಿ ಸ್ವಿಜರ್ಲೆಂಡ್ ಎಂದೇ ಗುರುತಿಸಿಕೊಂಡಿರುವ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ದೇಶ ವಿದೇಶಗಳಿಂದ ವಿವಿಧ ಜಾತಿ ಮತಗಳ ಜನರು ಬಂದು ಪ್ರಕೃತಿ ಸೌಂದರ್ಯವನ್ನು ಸವಿದು ಖುಷಿ ಖುಷಿಯಾಗಿ ಹೋಗುತ್ತಾರೆ. ಅಂತಹ ಯಾತ್ರಿಕರನ್ನು ಕೊಲ್ಲುವ, ರಾಜ್ಯದ ಶಾಂತಿಯನ್ನು ಕೆಡಹುವ ಮತ್ತು ಜನರನ್ನು ಜಾತಿ ಧರ್ಮದ ಹೆಸರಿನಲ್ಲಿ ಕಚ್ಚಾಡಿಸುವ ಹೀನ ಮನಸ್ಥಿತಿ ಈ ದಾಳಿಯ ಹಿಂದೆ ಇದೆ.
ದಾಳಿಕೋರರನ್ನು ಉಗ್ರ ಶಿಕ್ಷೆಗೆ ಗುರಿ ಪಡಿಸಬೇಕು. ದಾಳಿಯ ಹಿನ್ನೆಲೆಯಲ್ಲಿ ಭಾರತೀಯರು ಪರಸ್ಪರ ಮತ ಧರ್ಮಗಳ ಹೆಸರಿನಲ್ಲಿ ಜಗಳ ಕಾಯುವ ಮೂಲಕ ಭಯೋತ್ಪಾದಕರ ಉದ್ದೇಶವನ್ನು ಯಶಸ್ಸುಗೊಳಿಸಬಾರದು. ದಾಳಿಗೊಳಗಾದವರನ್ನು ರಕ್ಷಿಸಲು ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಕಾಶ್ಮೀರಿ ಮುಸ್ಲಿಮರು ಸೇರಿದಂತೆ ಎಲ್ಲರೂ ಒಂದಾಗಿ ಭಯೋತ್ಪಾದಕರನ್ನು ಸೋಲಿಸಬೇಕು ಎಂದು ಕೆ ಎಂ ಅಬೂಬಕರ್ ಸಿದ್ದೀಕ್ (ಎಸ್ ವೈ ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ) ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?