ರಿಯಾದ್ : ಪುತ್ತೂರು ತಾಲೂಕು, ಚೆನ್ನಾರ್ ನಿವಾಸಿ ಫಯಾಜ್ ಹಾಜಿ ಮಂಗಳವಾರ ರಿಯಾದ್ province ಅಲ್ ಕುವಯ್ಯಾ ಎಂಬಲ್ಲಿ ನಿಧನರಾದರು. ಮೃತರು
KCF ಅಲ್ ಕಸೀಮ್ ಝೋನ್ ದವಾದ್ಮಿ ಸೆಕ್ಟರ್ ಸದಸ್ಯರಾಗಿದ್ದರು.
ಅಲ್ ಕಸೀಮ್ ಝೋನ್ ನಾಯಕರಾದ ಯಾಕೂಬ್ ಸಖಾಫಿ , ಸಾಲಿಹ್ ಬೆಳ್ಳಾರೆ, ಅಬ್ದುಲ್ ಖಾದರ್ ಕಣ್ಣಂಗಾರ್ , ತಾಜುದ್ದೀನ್ ಕೆಮ್ಮಾರ ಬುರೈದದಿಂದ ತೆರಳಿ ಮೃತರ ದಫನ ಕಾರ್ಯಕ್ಕೆ ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಸರಿಪಡಿಸಿ 24-04-2025 ರಂದು ಮಸ್ಜಿದ್ ಇಬ್ನ್ ಬಾಝ್ ಗುವಾಯ, ಖಬರ್ ಸ್ಥಾನದಲ್ಲಿ ದಫನ ಮಾಡಲಾಯಿತು.
ಫಯಾಜ್ ಅವರ ಸ್ಪೋನ್ಸೆರ್ , ಸ್ನೇಹಿತರು , ಕುಟುಂಬಸ್ಥರು ದಫನ ಕಾರ್ಯದಲ್ಲಿ ಪಾಲ್ಗೊಂಡರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ