.ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಎಸ್ಸೆಸ್ಸೆಫ್ ಇದು 1973 ಎಪ್ರಿಲ್ 29 ಕೇರಳದ ಪಟ್ಟಿಕ್ಕಾಡ್ ನಲ್ಲಿ ರೂಪೀಕೃತಗೊಂಡಿತು. ಇದರ ಧ್ವಜ ದಿನ ಕರ್ನಾಟಕ ಮುಸ್ಲಿಂ ಜಮಾಅತ್ ಎಸ್ ವೈಎಸ್ ಎಸ್ಸೆಸ್ಸೆಫ್ ಚೆನ್ನಾವರ ಶಾಖಾ ವತಿಯಿಂದ ಚೆನ್ನಾವರ ಮಸೀದಿ ಬಳಿ ನಡೆಯಿತು. ಎಸ್ಸೆಸ್ಸೆಫ್,ಎಸ್ ವೈಎಸ್, ಕರ್ನಾಟಕ ಮುಸ್ಲಿಂ ಜಮಾಅತ್ ಚೆನ್ನಾವರ ಶಾಖೆಯ ಮೂರೂ ಸಂಘಟನೆಯ ಸ್ಥಾಪಕಾಧ್ಯಕ್ಷ ರಾಗಿದ್ದ ಮರ್ಹೂಮ್ ಅಬ್ದುಲ್ ಕರೀಂ ಹಾಜಿ ರವರ ಕಬರ್ ಝಿಯಾರತ್ ನೊಂದಿಗೆ ಚಾಲನೆ ನೀಡಲಾಯಿತು.
ಅಲ್ ಹಾಫಿಳ್ ಅಬ್ದುಸ್ಸಲಾಮ್ ನಿಝಾಮಿ ರವರು ಧ್ವಜಾರೋಹಣ ನೆರವೇರಿಸಿದರು. ಎಸ್ಸೆಸ್ಸೆಫ್ ನ ಹಿರೀಯ ನಾಯಕ ಹಂಝ ಮದನಿ ಮಿತ್ತೂರು, ಎಸ್ ವೈಎಸ್ ಕೋಶಾಧಿಕಾರಿ, ನಸೀರ್ ನಿಝಾಮಿ ರವರು ಸಂದೇಶ ಭಾಷಣ ಮಾಡಿದರು. ರೈನ್ ಬೋ ವಿದ್ಯಾರ್ಥಿಗಳ ರಾಲಿ , ಸಿಹಿತಿಂಡಿ ವಿತರಿಸಲಾಯಿತು.
ಎಸ್ ವೈಎಸ್ ಅಧ್ಯಕ್ಷ ಮುಹಮ್ಮದ್ ಕುಂಡಡ್ಕ, ಮುತ್ತಲಿಬ್ ಹಾಜಿ, ಅಬ್ದುಲ್ ಸತ್ತಾರ್ , ಅಬ್ದುಲ್ ರಹ್ಮಾನ್ ಮುಕ್ಕೂರು, ಅಬ್ದುಲ್ಲ, ಎಸ್ ವೈಎಸ್ ಪುತ್ತೂರು ಝೋನ್ ಕಾರ್ಯದರ್ಶಿ ಅಬ್ದುಲ್ ಅಝೀಝ್ ಚೆನ್ನಾರ್, ಎಸ್ಸೆಸ್ಸೆಫ್ ಶಾಖೆಯ ಹಿರಿಯ ನಾಯಕರಾದ ಜಮಾಲುದ್ದೀನ್ ಎಪಿ, ಖಾಸಿಮ್ ಮುಕ್ಕೂರು, ಅಹ್ಮದ್ ಕುಂಡಡ್ಕ, ಸಿದ್ದೀಕ್ ಚೆನ್ನಾರ್, ಯೂಸುಫ್ ಬಿಸ್ಮಿಲ್ಲ, ಅಮೀನ್ ಮಿಸ್ಬಾಹಿ, ಎಸ್ಸೆಸ್ಸೆಫ್ ಅಧ್ಯಕ್ಷ ವಫೀಕ್ ಅಹ್ಮದ್ , ಅಬ್ದುಲ್ ಜಲೀಲ್ ಮಾಸ್ತಿಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ಹಾಫಿಳ್ ಮಶ್ಹೂದ್ ಸ್ವಾಗತಿಸಿ , ಹಾಫಿಳ್ ಮುಹಮ್ಮದ್ ತ್ವಾಹಿರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ