ಕೊಪ್ಪಳ :ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸೂಚಿಸಿದಂತೆ ಏಪ್ರಿಲ್ 30ರಂದು ಬುಧವಾರ ರಾತ್ರಿ 9 ಗಂಟೆಯಿಂದ”15 ನಿಮಿಷಗಳು ಮೌನ ನಿಲುವು”ದೀಪಗಳನ್ನು ಸ್ವಿಚ್ ಆಫ್ ಮಾಡುವ ಮೂಲಕ ವಕ್ಫ್ ತಿದ್ದುಪಡಿ ಕಾಯ್ದೆ 2025 ರ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆಗಳು ಪ್ರಕಟನೆಯಲ್ಲಿ ತಿಳಿಸಿವೆ.
ಪ್ರತಿಯೊಬ್ಬ ನ್ಯಾಯ ಪ್ರಿಯ ಸ್ನೇಹಿತರು ತಮ್ಮ ತಮ್ಮ ಮನೆ, ಅಂಗಡಿ ಸೇರಿದಂತೆ ವಿವಿಧ ಉದ್ಯಮಗಳನ್ನು ಹೊಂದಿದವರು ಬುಧವಾರ 30ನೇ ಏಪ್ರಿಲ್ 2025 ರಂದು ರಾತ್ರಿ 9:00 ರಿಂದ 9:15 ರವರೆಗೆ ವಿದ್ಯುತ್ ದೀಪದ ಸ್ವಿಚ್ ಆಫ್ ಮಾಡಿ ನ್ಯಾಯಯುತ ಒಂದು ಧ್ವನಿ ಎಂಬ ಹೋರಾಟಕ್ಕೆ ಬೆಂಬಲಿಸುವಂತೆ ಕರ್ನಾಟಕ ಮುಸ್ಲಿಮ್ ಜಮಾಅತ್ ಮುಖಂಡ ಮೌಲಾನಾ ಖಾರಿ ಮೊಹಮ್ಮದ್ ಅಬುಲ್ ಹಸನ್ ಖಾಝಿ,ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಮಾಜಿ ಉಪಾಧ್ಯಕ್ಷ ಗೌಸ್ ನೀಲಿ, ಮೊಹಮ್ಮದ್ ಕಿರ್ಮಾನಿ ಖಾಝಿ ಮುಂತಾದವರು ಕೋರಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ