ಮಂಗಳೂರು:ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ.ಜಿಲ್ಲಾ ವೆಸ್ಟ್ ಸಮಿತಿಯ 2023-25 ಸಾಲಿನ ದ್ವೈವಾರ್ಷಿಕ ಮಹಾಸಭೆಯು ಮಂಜನಾಡಿ ಅಲ್ ಮದೀನಃ ಮಲಾಝ್ ಆಡಿಟೋರಿಯಂನಲ್ಲಿ ಜಿಲ್ಲಾಧ್ಯಕ್ಷ ಅಲೀ ಕುಂಞಿ ಹಾಜಿ ಪಾರೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಬೂ ಸುಫ್ಯಾನ್ ಇಬ್ರಾಹಿಂ ಮದನಿಯವರು ಸಭೆಯನ್ನು ಅಧಿಕೃತವಾಗಿ ಉದ್ಘಾಟಿಸಿದರು. ಸಮಿತಿ ಪುನರ್ರಚನೆಗೆ ರಾಜ್ಯ ಸಮಿತಿ ರಿಟೇನಿಂಗ್ ಆಫೀಸರಾಗಿ ಆಗಮಿಸಿದ ಎಸ್ ವೈ ಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿಯವರು ನಾಯಕತ್ವ ನೀಡಿದರು. ರಾಜ್ಯ,ಜಿಲ್ಲಾ ನಾಯಕರು ಹಾಗೂ ಝೋನ್ ಕೌನ್ಸಿಲ್ ಗಳು ಭಾಗವಹಿಸಿದ ಪ್ರಸ್ತುತ ಕಾರ್ಯಕ್ರಮದಲ್ಲಿ 2025-27 ನೇ ಸಾಲಿನ ನೂತನ ಸಾರಥಿಗಳನ್ನು ಆಯ್ಕೆ ಮಾಡಲಾಯಿತು.
ವೆಸ್ಟ್ ಜಿಲ್ಲಾಧ್ಯಕ್ಷರಾಗಿ ಹನೀಫ್ ಹಾಜಿ ಬಜ್ಪೆ ,ಪ್ರಧಾನ ಕಾರ್ಯದರ್ಶಿಯಾಗಿ ಖತರ್ ರಹೀಮ್ ಸಅದಿ ಪುನರಾಯ್ಕೆ, ಕೋಶಾಧಿಕಾರಿಯಾಗಿ ಬಶೀರ್ ಹಾಜಿ ಕುಂಬ್ರ ಅವರನ್ನೊಳಗೊಂಡ 27 ಕಾರ್ಯಕಾರಿ ಸಮಿತಿ ಸದಸ್ಯರು ಆಯ್ಕೆಗೊಂಡಿದ್ದಾರೆ. ಮುಂದೆ ನಡೆಯುವ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆರಿಸಲಾಗುವುದೆಂದು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖತರ್ ರಹೀಮ್ ಸಅದಿ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
✍️ ಖತರ್ ರಹೀಮ್ ಸಅದಿ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ