ಮಂಗಳೂರು: ಅತ್ತಾವರ ಅವತಾರ್ ಹೋಟೆಲಿನಲ್ಲಿ ಮೇ 13ರಂದು ಡ್ರಗ್ಸ್ ವಿಷಯದ ಕುರಿತು ಮುಸ್ಲಿಂ ಮುಖಂಡರಿಂದ ಚಿಂತನ ಮಂಥನ ಸಭೆ ನಡೆಯಿತು.
ಇಂದು ಡ್ರಗ್ಸ್ ಪ್ರಕರಣಗಳಲ್ಲಿ ಮುಸ್ಲಿಂ ಯುವಕರು ಬಲಿಯಾಗುತ್ತಿರುವ ವರದಿಗಳು ಹೆಚ್ಚಿತ್ತಿದ್ದಂತೆ ಎಚ್ಚತ್ತುಕೊಂಡ ಸಮುದಾಯದ ನಾಯಕರು ಇದರ ಪರಿಹಾರಕ್ಕೆ ಮುಂದೆ ಬಂದಿದ್ದಾರೆ.
ಈ ಕುರಿತು ಇಕ್ಬಾಲ್ ಬಾಳಿಲ ಅಧ್ಯಯನಾತ್ಮಕ ಪುಸ್ತಕ ರಚಿಸಿ ಜಾಗೃತಿ ಮೂಡಿಸಿದ್ದಾರೆ.
ನಂತರ ನಿವೃತ ಡಿ.ಸಿ.ಪಿ ಜಿ ಏ ಬಾವಾ, ವೈಟ್ ಸ್ಟೋನ್ ಶರೀಫ್ ಹಾಜಿ ಇದರ ಬಗ್ಗೆ ರಂಗಕ್ಕಿಳಿದಿದ್ದಾರೆ.
ಈ ಕುರಿತು ಸಮುದಾಯದ ನಾಯಕರನ್ನು ಸೇರಿಸಿ ಅಭಿಪ್ರಾಯ ಕೇಳಿ ಪರಿಹಾರ ಮಾರ್ಗದ ಬಗ್ಗೆ ಚಿಂತನ ಮಂತನ ಸಭೆ ನಡೆಸಲಾಯಿತು.
ಸ್ಪೀಕರ್ ಯು ಟಿ ಖಾದರ್ ಈ ಯೋಜನೆಗೆ ಚಾಲನೆ ನೀಡಿ ಸಂಪೂರ್ಣ ಸಹಕಾರದ ಬಗ್ಗೆ ಭರವಸೆ ನೀಡಿದರು. ಜಿ ಏ ಬಾವಾ ಉದ್ಘಾಟಿಸಿದರು, ಶರೀಫ್ ಹಾಜಿ ವೈಟ್ ಸ್ಟೋನ್ ಅಧ್ಯಕ್ಷತೆ ವಹಿಸಿದ್ದರು.
ಸಂಘಟಕರಾದ ಶೈಖ್ ಇರ್ಫಾನಿ, ಎಸ್ ಎಂ ಆರ್ ರಶೀದ್ ಹಾಜಿ ರಫೀಕ್ ಮಾಸ್ಟರ್, ಹೈದರ್ ಪೆರ್ತಿಪ್ಪಾಡಿ ಮಾತನಾಡಿದರು.
ಇಕ್ಬಾಲ್ ಬಾಳಿಲ ವಿಷಯ ಮಂಡಿಸಿದರು.
ಆಸೀಫ್ ಡೀಲ್ಸ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ