ಮಂಗಳೂರು: ಅತ್ತಾವರ ಅವತಾರ್ ಹೋಟೆಲಿನಲ್ಲಿ ಮೇ 13ರಂದು ಡ್ರಗ್ಸ್ ವಿಷಯದ ಕುರಿತು ಮುಸ್ಲಿಂ ಮುಖಂಡರಿಂದ ಚಿಂತನ ಮಂಥನ ಸಭೆ ನಡೆಯಿತು.
ಇಂದು ಡ್ರಗ್ಸ್ ಪ್ರಕರಣಗಳಲ್ಲಿ ಮುಸ್ಲಿಂ ಯುವಕರು ಬಲಿಯಾಗುತ್ತಿರುವ ವರದಿಗಳು ಹೆಚ್ಚಿತ್ತಿದ್ದಂತೆ ಎಚ್ಚತ್ತುಕೊಂಡ ಸಮುದಾಯದ ನಾಯಕರು ಇದರ ಪರಿಹಾರಕ್ಕೆ ಮುಂದೆ ಬಂದಿದ್ದಾರೆ.
ಈ ಕುರಿತು ಇಕ್ಬಾಲ್ ಬಾಳಿಲ ಅಧ್ಯಯನಾತ್ಮಕ ಪುಸ್ತಕ ರಚಿಸಿ ಜಾಗೃತಿ ಮೂಡಿಸಿದ್ದಾರೆ.
ನಂತರ ನಿವೃತ ಡಿ.ಸಿ.ಪಿ ಜಿ ಏ ಬಾವಾ, ವೈಟ್ ಸ್ಟೋನ್ ಶರೀಫ್ ಹಾಜಿ ಇದರ ಬಗ್ಗೆ ರಂಗಕ್ಕಿಳಿದಿದ್ದಾರೆ.
ಈ ಕುರಿತು ಸಮುದಾಯದ ನಾಯಕರನ್ನು ಸೇರಿಸಿ ಅಭಿಪ್ರಾಯ ಕೇಳಿ ಪರಿಹಾರ ಮಾರ್ಗದ ಬಗ್ಗೆ ಚಿಂತನ ಮಂತನ ಸಭೆ ನಡೆಸಲಾಯಿತು.
ಸ್ಪೀಕರ್ ಯು ಟಿ ಖಾದರ್ ಈ ಯೋಜನೆಗೆ ಚಾಲನೆ ನೀಡಿ ಸಂಪೂರ್ಣ ಸಹಕಾರದ ಬಗ್ಗೆ ಭರವಸೆ ನೀಡಿದರು. ಜಿ ಏ ಬಾವಾ ಉದ್ಘಾಟಿಸಿದರು, ಶರೀಫ್ ಹಾಜಿ ವೈಟ್ ಸ್ಟೋನ್ ಅಧ್ಯಕ್ಷತೆ ವಹಿಸಿದ್ದರು.
ಸಂಘಟಕರಾದ ಶೈಖ್ ಇರ್ಫಾನಿ, ಎಸ್ ಎಂ ಆರ್ ರಶೀದ್ ಹಾಜಿ ರಫೀಕ್ ಮಾಸ್ಟರ್, ಹೈದರ್ ಪೆರ್ತಿಪ್ಪಾಡಿ ಮಾತನಾಡಿದರು.
ಇಕ್ಬಾಲ್ ಬಾಳಿಲ ವಿಷಯ ಮಂಡಿಸಿದರು.
ಆಸೀಫ್ ಡೀಲ್ಸ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ