
ಎಸ್ ವೈಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಸಮಿತಿ ನಾಯಕರಿಗೂ ಈಸ್ಟ್ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ, ಉಪ್ಪಿನಂಗಡಿ, ಕಡಬ, ಪುತ್ತೂರು, ವಿಟ್ಲ, ಸುಳ್ಯ ಝೋನ್ ನ ಕಾರ್ಯಕಾರಿ ಸಮಿತಿಯ ನಾಯಕರಿಗೆ ‘ಟೀಮ್ ಟಾಕ್’ ಎಂಬ ನಾಯಕತ್ವ ಶಿಬಿರವು ಮೇ 28 ಬುಧವಾರ ದಂದು ಅಲ್ ಮದೀನತುಲ್ ಮುನವ್ವರ ಮೂಡಡ್ಕ ಸಂಸ್ಥೆಯಲ್ಲಿ ಜಿಲ್ಲಾಧ್ಯಕ್ಷ ಅಶ್ರಫ್ ಸಖಾಫಿ ಮೂಡಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮಲ್ಜಹ್ ಉಜಿರೆ ಸ್ಥಾಪಕರಾದ ಅಸ್ಸಯ್ಯದ್ ಜಲಾಲುದ್ದೀನ್ ತಂಙಳ್ ರವರು ಆಧ್ಯಾತ್ಮಿಕ ನಾಯಕತ್ವ ವಹಿಸಲಿದ್ದಾರೆ. ಮೂಡಡ್ಕ ಸಂಸ್ಥೆಯ ಅಧ್ಯಕ್ಷ ಅಸ್ಸಯ್ಯದ್ ಇಸ್ಮಾಯಿಲ್ ಹಾದಿ ತಂಙಳ್ ಉಜಿರೆ ಮುನ್ನುಡಿ ಭಾಷಣ ಮಾಡಲಿದ್ದಾರೆ. ಖ್ಯಾತ ವಾಗ್ಮಿ ಸಂಘಟಕ, ಚಿಂತಕ ರಾಜ್ಯ ನಾಯಕ ಡಾ. ಅಬ್ದುಲ್ ರಶೀದ್ ಸಖಾಫಿ ಝೈನಿ ಅಲ್ ಕಾಮಿಲ್ ರವರು ನಾಯಕತ್ವ ಎಂಬ ವಿಷಯದಲ್ಲಿ ಚರ್ಚೆ ಮಂಡಿಸಲಿದ್ದಾರೆ .
ಜಿಲ್ಲೆಯ ಎಸ್ ವೈಎಸ್ ನ ನೂರೈವತ್ತು ನಾಯಕರು ಭಾಗವಹಿಸಲಿರುವ ಪ್ರಸ್ತುತ ಕ್ಯಾಂಪ್ ಎಸ್ ವೈಎಸ್ ದ.ಕ ಈಸ್ಟ್ ಜಿಲ್ಲಾ ನೂತನ ಸಾರಥ್ಯದಲ್ಲಿ ನಡೆಯುವ ಪ್ರಥಮ ಕಾರ್ಯಕ್ರಮವಾಗಿದೆ. ಎಂದು ಎಸ್ ವೈ ಎಸ್ ದ.ಕ ಜಲ್ಲಾ ಈಸ್ಟ್ ಐಟಿ ಮೀಡಿಯಾ ಟೀಮ್ ಪ್ರಕಟನೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ